AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ. ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ […]

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!
Follow us
ಸಾಧು ಶ್ರೀನಾಥ್​
|

Updated on:Feb 07, 2020 | 1:26 PM

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ.

ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ ಶಿಲ್ಪ ಕಲಾವಿದ ಅರುಣ್ ವಿಗ್ರಹ ಕೆತ್ತನೆ ಕಾರ್ಯ ನಿರ್ವಹಿಸಿಕೊಂಡಿದ್ದಾರೆ. ಕೃಷ್ಣಶಿಲೆಯಲ್ಲಿ ವಿಗ್ರಹ ನಿರ್ಮಾಣವಾಗಿದೆ. ಶೇಕಡ 80ರಷ್ಟು ಕೆಲಸ ಮುಕ್ತಾಯಗೊಂಡಿದ್ದು, ಅಂತಿಮ ಹಂತದ ರೂಪ ಕೊಡುವ ಕೆಲಸ ಮಾತ್ರ ಬಾಕಿ ಇದೆ.

Published On - 12:41 pm, Fri, 7 February 20

ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO