AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ. ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ […]

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!
ಸಾಧು ಶ್ರೀನಾಥ್​
|

Updated on:Feb 07, 2020 | 1:26 PM

Share

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ.

ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ ಶಿಲ್ಪ ಕಲಾವಿದ ಅರುಣ್ ವಿಗ್ರಹ ಕೆತ್ತನೆ ಕಾರ್ಯ ನಿರ್ವಹಿಸಿಕೊಂಡಿದ್ದಾರೆ. ಕೃಷ್ಣಶಿಲೆಯಲ್ಲಿ ವಿಗ್ರಹ ನಿರ್ಮಾಣವಾಗಿದೆ. ಶೇಕಡ 80ರಷ್ಟು ಕೆಲಸ ಮುಕ್ತಾಯಗೊಂಡಿದ್ದು, ಅಂತಿಮ ಹಂತದ ರೂಪ ಕೊಡುವ ಕೆಲಸ ಮಾತ್ರ ಬಾಕಿ ಇದೆ.

Published On - 12:41 pm, Fri, 7 February 20

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್