AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ. ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ […]

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 07, 2020 | 1:26 PM

Share

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ.

ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ ಶಿಲ್ಪ ಕಲಾವಿದ ಅರುಣ್ ವಿಗ್ರಹ ಕೆತ್ತನೆ ಕಾರ್ಯ ನಿರ್ವಹಿಸಿಕೊಂಡಿದ್ದಾರೆ. ಕೃಷ್ಣಶಿಲೆಯಲ್ಲಿ ವಿಗ್ರಹ ನಿರ್ಮಾಣವಾಗಿದೆ. ಶೇಕಡ 80ರಷ್ಟು ಕೆಲಸ ಮುಕ್ತಾಯಗೊಂಡಿದ್ದು, ಅಂತಿಮ ಹಂತದ ರೂಪ ಕೊಡುವ ಕೆಲಸ ಮಾತ್ರ ಬಾಕಿ ಇದೆ.

Published On - 12:41 pm, Fri, 7 February 20

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು