Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ನೂತನ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡ ಆರ್ಥಿಕ ವರದಿ

ಸದ್ಯ ಜಾರಿಯಲ್ಲಿರುವ ಬೆಳೆಗಳ ಉತ್ಪಾದನೆ, ಸಂಗ್ರಹ, ರವಾನೆ, ವಿತರಣೆಗಳ ವ್ಯವಸ್ಥೆಯಲ್ಲಿ ಬದಲಾವಣೆ ಮಾಡುವುದನ್ನು ಆರ್ಥಿಕ ಸಮೀಕ್ಷೆ ಬಹುವಾಗಿ ಸಮರ್ಥಿಸಿಕೊಂಡಿದೆ.

Budget 2021 | ನೂತನ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡ ಆರ್ಥಿಕ ವರದಿ
ಪ್ರಾತಿನಿಧಿಕ ಚಿತ್ರ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 30, 2021 | 8:40 PM

ದೆಹಲಿ: ಸಾಲಿನ ಆರ್ಥಿಕ ಸಮೀಕ್ಷೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ ನೂತನ ಕೃಷಿ ಕಾಯ್ದೆಗಳನ್ನು ಸರ್ಕಾರ ಸಮರ್ಥಿಸಿಕೊಂಡಿರುವುದು ಅರಿವಿಗೆ ಬರುತ್ತದೆ. ಕೃಷಿ ಕಾಯ್ದೆಗಳಿಂದ ರೈತರ ಸರ್ವತೋಮುಖ ಕಲ್ಯಾಣವಾಗಲಿದೆ ಎಂದು ಆರ್ಥಿಕ ಸಮೀಕ್ಷೆ ವಿವರಿಸಿದೆ. ಬಹುಮುಖ್ಯವಾಗಿ ದೇಶದ ಶೇ 85ರಷ್ಟು ಸಣ್ಣ ಮತ್ತು ಮಧ್ಯಮ ಕೃಷಿಕರ ಪಾಲಿಗೆ ಕೃಷಿ ಕಾಯ್ದೆಗಳು ವರದಾಯಕವಾಗಲಿವೆ ಎಂದು ಆರ್ಥಿಕ ಸಮೀಕ್ಷೆ ವರದಿ ಅಭಿಪ್ರಾಯಪಟ್ಟಿದೆ.

ಸದ್ಯ ಜಾರಿಯಲ್ಲಿರುವ ಎಪಿಎಂಸಿ ಕೇಂದ್ರಿತ ಪದ್ಧತಿಯು ರೈತರನ್ನು ಸ್ವತಂತ್ರವಾಗಿ ಬೆಳೆ ಮಾರಾಟ ಮಾಡುವುದರಿಂದ ಕಟ್ಟಿಹಾಕಿದೆ. ಎಪಿಎಂಸಿಗಳಲ್ಲಿ ಜಾರಿಯಲ್ಲಿರುವ ಕೆಲವು ಅಸಮರ್ಥ ನಿಯಮಗಳು ಮಧ್ಯಮ, ಸಣ್ಣ ಪ್ರಮಾಣದ ರೈತರಿಗೆ ಪೂರಕವಾಗಿಲ್ಲ. ಹೀಗಾಗಿ, ಕೃಷಿ ಮಾರುಕಟ್ಟೆಯ ಸ್ವಾತಂತ್ರ್ಯಕ್ಕಾಗಿ ಕೃಷಿ ಕಾಯ್ದೆಗಳ ಜಾರಿ ಅವಶ್ಯಕ ಎಂದು ಆರ್ಥಿಕ ಸಮೀಕ್ಷೆ ವಿವರಿಸಿದೆ.

ಸದ್ಯ ಜಾರಿಯಲ್ಲಿರುವ ಬೆಳೆಗಳ ಉತ್ಪಾದನೆ, ಸಂಗ್ರಹ, ರವಾನೆ, ವಿತರಣೆಗಳ ವ್ಯವಸ್ಥೆಯಲ್ಲಿ ಬದಲಾವಣೆ ಮಾಡುವುದನ್ನು ಆರ್ಥಿಕ ಸಮೀಕ್ಷೆ ಬಹುವಾಗಿ ಸಮರ್ಥಿಸಿಕೊಂಡಿದೆ.

ಇವನ್ನೂ ಓದಿ

Budget 2021 | ಬ್ರಿಟಿಷ್ ಭಾರತದ ಮೊದಲ ಬಜೆಟ್ 161 ವರ್ಷಗಳ ಹಿಂದೆ ಮಂಡನೆಯಾಗಿತ್ತು!

Budget 2021 | ದೇಶದ ಮೊದಲ ಬಜೆಟ್​ಗಿದ್ದ ಆದಾಯ ನಿರೀಕ್ಷೆ ₹ 171 ಕೋಟಿ

Budget 2021 | ಮಂಡನೆಯಾಯ್ತು Economic Survey: ಕೃಷಿಯ ಭರವಸೆ, ಶೇ 11ರ ಜಿಡಿಪಿ ಪ್ರಗತಿ ನಿರೀಕ್ಷೆ

Budget 2021 | ಆರ್ಥಿಕತೆ ಸಬಲ, ಭವಿಷ್ಯ ಆಶಾದಾಯಕ: Economic Survey ಮುಖ್ಯಾಂಶಗಳಿವು

Budget 2021 | ಈ ಬಾರಿಯ ಬಜೆಟ್​ನಲ್ಲಿ ಜನಸಾಮಾನ್ಯರ ನಿರೀಕ್ಷೆಗಳೇನು?

Budget 2021 Explainer | ಬಜೆಟ್ ಅರ್ಥವಾಗಲು ಇವಿಷ್ಟೂ ಪದಗಳ ವಿವರ ನಿಮಗೆ ಗೊತ್ತಿರಬೇಕು

Budget 2021: ಬಜೆಟ್ ಮೊಬೈಲ್ ಆ್ಯಪ್​ನಲ್ಲಿ ಏನಿದೆ?

Budget 2021 Explainer | ಆರ್ಥಿಕತೆ V-ಆಕಾರದಲ್ಲಿ ಚೇತರಿಸಿಕೊಳ್ಳುತ್ತಿದೆ ಎಂದು ಆರ್ಥಿಕ ಸಮೀಕ್ಷೆ ಹೇಳಿದೆ, ಅದರರ್ಥವೇನು?

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ