AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಕ್ಕೆ 50 ಕೇಸ್​ನಂತೆ ಟಾರ್ಗೆಟ್: ಸಿಕ್ಕ ಸಿಕ್ಕವರ ಬಳಿ ದಂಡ ವಸೂಲಿ, ಪೊಲೀಸರ ನಡೆಗೆ ಸ್ಥಳೀಯರ ಕಿಡಿ

ನೆಲಮಂಗಲ: ಕೊರೊನಾ ಸೋಂಕು ಹರಡದಂತೆ ತಡೆಯಲು ಮಾಸ್ಕ್ ಧರಿಸದವರಿಂದ ದಂಡ ವಸೂಲಿ ಮಾಡಲು ಸರ್ಕಾರ ನಿರ್ಧರಿಸಿದ್ದು ನಗರ ಪ್ರದೇಶಗಳಲ್ಲಿ 250 ರೂಪಾಯಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 100 ರೂಪಾಯಿ ದಂಡ ವಸೂಲಿ ಮಾಡಲು ಪೊಲೀಸರಿಗೂ ಸಹ ಸೂಚನೆ ನೀಡಲಾಗಿದೆ. ಆದ್ರೆ ಸೂಚನೆ ನೀಡಿದ ಬೆನ್ನಲ್ಲಿ ಪೊಲೀಸರಿಗೆ ಪ್ರತಿದಿನಕ್ಕೆ 50 ಕೇಸ್ ಮಾಡುವಂತೆ ಟಾರ್ಗೆಟ್ ಸಹ ನೀಡಲಾಗಿದೆ. ಸರ್ಕಾರದ ದಂಡಕ್ಕೆ ಜನ ಭಯಭೀತರಾಗಿದ್ದು, ಮಾಸ್ಕ್ ಹಾಕಿಕೊಂಡು ಓಡಾಡುವವರ ಸಂಖ್ಯೆ ಹೆಚ್ಚಾಗಿದೆ. ದಂಡ ಹಾಕಲೇ ಬೇಕು ಎಂದು ಟಾರ್ಗೆಟ್ ನೀಡಿರುವ […]

ದಿನಕ್ಕೆ 50 ಕೇಸ್​ನಂತೆ ಟಾರ್ಗೆಟ್: ಸಿಕ್ಕ ಸಿಕ್ಕವರ ಬಳಿ ದಂಡ ವಸೂಲಿ, ಪೊಲೀಸರ ನಡೆಗೆ ಸ್ಥಳೀಯರ ಕಿಡಿ
ಆಯೇಷಾ ಬಾನು
|

Updated on:Oct 15, 2020 | 1:02 PM

Share

ನೆಲಮಂಗಲ: ಕೊರೊನಾ ಸೋಂಕು ಹರಡದಂತೆ ತಡೆಯಲು ಮಾಸ್ಕ್ ಧರಿಸದವರಿಂದ ದಂಡ ವಸೂಲಿ ಮಾಡಲು ಸರ್ಕಾರ ನಿರ್ಧರಿಸಿದ್ದು ನಗರ ಪ್ರದೇಶಗಳಲ್ಲಿ 250 ರೂಪಾಯಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 100 ರೂಪಾಯಿ ದಂಡ ವಸೂಲಿ ಮಾಡಲು ಪೊಲೀಸರಿಗೂ ಸಹ ಸೂಚನೆ ನೀಡಲಾಗಿದೆ. ಆದ್ರೆ ಸೂಚನೆ ನೀಡಿದ ಬೆನ್ನಲ್ಲಿ ಪೊಲೀಸರಿಗೆ ಪ್ರತಿದಿನಕ್ಕೆ 50 ಕೇಸ್ ಮಾಡುವಂತೆ ಟಾರ್ಗೆಟ್ ಸಹ ನೀಡಲಾಗಿದೆ.

ಸರ್ಕಾರದ ದಂಡಕ್ಕೆ ಜನ ಭಯಭೀತರಾಗಿದ್ದು, ಮಾಸ್ಕ್ ಹಾಕಿಕೊಂಡು ಓಡಾಡುವವರ ಸಂಖ್ಯೆ ಹೆಚ್ಚಾಗಿದೆ. ದಂಡ ಹಾಕಲೇ ಬೇಕು ಎಂದು ಟಾರ್ಗೆಟ್ ನೀಡಿರುವ ಹಿನ್ನೆಲೆ ಪೊಲೀಸರು ಬೇಕರಿ, ಹೋಟೆಲ್‌, ಟಿ ಶಾಪ್‌ಗಳ ಬಳಿ ನಿಂತಿದ್ದವರನ್ನ ಟಾರ್ಗೆಟ್ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ.

ಟೀ, ಊಟಕ್ಕೆ ಮಾಸ್ಕ್ ತಗೆದಿರುವುದಾಗಿ ಮನವಿ ಮಾಡಿದ್ರು ಬಿಡದೆ ಬೆಂಗಳೂರಿನ ಬಾಗಲಗುಂಟೆ ಪೊಲೀಸರು ದಂಡ ವಸೂಲಿಗೆ ಇಳಿದಿದ್ದಾರೆ. ದಾಸರಹಳ್ಳಿಯ ಹಾವನೂರು ಬಡಾವಣೆಯ ಬೇಕರಿ ಬಳಿ ವೆಂಕಟೇಶ್ ಚಂದ್ರಶೇಖರ್‌ ಸಿಹಿ ತಿಂಡಿ ತಿಂದು ಟೀ ಕುಡಿಯಲು ಮುಂದಾಗಿದ್ದ ವೇಳೆ ಬಾಗಲಗುಂಟೆ ಪೊಲೀಸರು ದಂಡ ವಸೂಲಿ ಮಾಡಿದ್ದಾರೆ. ಪೊಲೀಸರ ನಡೆಗೆ ಸಾರ್ವಜನಿಕರು ಕಿಡಿ ಕಾರಿದ್ದಾರೆ.

Published On - 7:52 am, Thu, 15 October 20

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ