AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂ ಕ್ವಾರಂಟೈನಿಗಳ ವಿರುದ್ಧ ಎಫ್‌ಐಆರ್, ಎಸ್ಪಿ ವೇದಮೂರ್ತಿ ಖಡಕ್ ವಾರ್ನಿಂಗ್

ರಾಯಚೂರು: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಹೊರಗಡೆ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ 17 ಜನರ ವಿರುದ್ಧ FIR ದಾಖಲಾಗಿದೆ. ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು 7 ದಿನಗಳು ಕ್ವಾರಂಟೈನ್ ಮಾಡಲಾಗುತ್ತೆ. ನಂತರ ಅವರನ್ನು ಹೋಂ ಕ್ವಾರಂಟೈನ್​ಗೆ ಶಿಫ್ಟ್ ಮಾಡ್ತಾರೆ. ಕೈಗೆ ಸೀಲ್ ಹಾಕಿ ಮನ್ನೆಯಲ್ಲೇ ಇರುವಂತೆ ಸೂಚಿಸಲಾಗಿರುತ್ತೆ. 7ದಿನಗಳು ಅವರು ಯಾರನ್ನೂ ಭೇಟಿ ಮಾಡದೆ, ಯಾರ ಸಂಪರ್ಕಕ್ಕೂ ಬರಬಾರದು. ಆದ್ರೆ ರಾಯಚೂರಿನಲ್ಲಿ ಸೀಲ್ ಕೈಯಲ್ಲಿದ್ದರು ಆದೇಶವನ್ನು ಉಲ್ಲಂಘಿಸಿ ಮನೆಯಿಂದ ಆಚೆ ಬಂದು ಸುತ್ತಾಡಿದ್ದಾರೆ. ಹೀಗಾಗಿ 17 ಹೋಂ ಕ್ವಾರಂಟೈನಿಗಳ […]

ಹೋಂ ಕ್ವಾರಂಟೈನಿಗಳ ವಿರುದ್ಧ ಎಫ್‌ಐಆರ್, ಎಸ್ಪಿ ವೇದಮೂರ್ತಿ ಖಡಕ್ ವಾರ್ನಿಂಗ್
ಆಯೇಷಾ ಬಾನು
|

Updated on: Jun 21, 2020 | 7:04 AM

Share

ರಾಯಚೂರು: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಹೊರಗಡೆ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ 17 ಜನರ ವಿರುದ್ಧ FIR ದಾಖಲಾಗಿದೆ. ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು 7 ದಿನಗಳು ಕ್ವಾರಂಟೈನ್ ಮಾಡಲಾಗುತ್ತೆ. ನಂತರ ಅವರನ್ನು ಹೋಂ ಕ್ವಾರಂಟೈನ್​ಗೆ ಶಿಫ್ಟ್ ಮಾಡ್ತಾರೆ.

ಕೈಗೆ ಸೀಲ್ ಹಾಕಿ ಮನ್ನೆಯಲ್ಲೇ ಇರುವಂತೆ ಸೂಚಿಸಲಾಗಿರುತ್ತೆ. 7ದಿನಗಳು ಅವರು ಯಾರನ್ನೂ ಭೇಟಿ ಮಾಡದೆ, ಯಾರ ಸಂಪರ್ಕಕ್ಕೂ ಬರಬಾರದು. ಆದ್ರೆ ರಾಯಚೂರಿನಲ್ಲಿ ಸೀಲ್ ಕೈಯಲ್ಲಿದ್ದರು ಆದೇಶವನ್ನು ಉಲ್ಲಂಘಿಸಿ ಮನೆಯಿಂದ ಆಚೆ ಬಂದು ಸುತ್ತಾಡಿದ್ದಾರೆ. ಹೀಗಾಗಿ 17 ಹೋಂ ಕ್ವಾರಂಟೈನಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮತ್ತೆ ಮನೆಯಿಂದ ಹೊರ ಬರದಂತೆ ಪೊಲೀಸ್ ಇಲಾಖೆ ಖಡಕ್ ವಾರ್ನಿಂಗ್ ಕೊಟ್ಟಿದೆ. ಹೋಂ ಕ್ವಾರಂಟೈನ್ ಆದವರು ಹೊರಗಡೆ ಕಂಡು ಬಂದಲ್ಲಿ ಮುಲಾಜಿಲ್ಲದೆ ಅವರ ವಿರುದ್ಧ ಕೇಸ್ ಹಾಕುವುದಾಗಿ ಎಸ್ಪಿ ವೇದಮೂರ್ತಿ ಎಚ್ಚರಿಕೆ ನೀಡಿದ್ದಾರೆ.

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?