AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂ ಕ್ವಾರಂಟೈನಿಗಳ ವಿರುದ್ಧ ಎಫ್‌ಐಆರ್, ಎಸ್ಪಿ ವೇದಮೂರ್ತಿ ಖಡಕ್ ವಾರ್ನಿಂಗ್

ರಾಯಚೂರು: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಹೊರಗಡೆ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ 17 ಜನರ ವಿರುದ್ಧ FIR ದಾಖಲಾಗಿದೆ. ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು 7 ದಿನಗಳು ಕ್ವಾರಂಟೈನ್ ಮಾಡಲಾಗುತ್ತೆ. ನಂತರ ಅವರನ್ನು ಹೋಂ ಕ್ವಾರಂಟೈನ್​ಗೆ ಶಿಫ್ಟ್ ಮಾಡ್ತಾರೆ. ಕೈಗೆ ಸೀಲ್ ಹಾಕಿ ಮನ್ನೆಯಲ್ಲೇ ಇರುವಂತೆ ಸೂಚಿಸಲಾಗಿರುತ್ತೆ. 7ದಿನಗಳು ಅವರು ಯಾರನ್ನೂ ಭೇಟಿ ಮಾಡದೆ, ಯಾರ ಸಂಪರ್ಕಕ್ಕೂ ಬರಬಾರದು. ಆದ್ರೆ ರಾಯಚೂರಿನಲ್ಲಿ ಸೀಲ್ ಕೈಯಲ್ಲಿದ್ದರು ಆದೇಶವನ್ನು ಉಲ್ಲಂಘಿಸಿ ಮನೆಯಿಂದ ಆಚೆ ಬಂದು ಸುತ್ತಾಡಿದ್ದಾರೆ. ಹೀಗಾಗಿ 17 ಹೋಂ ಕ್ವಾರಂಟೈನಿಗಳ […]

ಹೋಂ ಕ್ವಾರಂಟೈನಿಗಳ ವಿರುದ್ಧ ಎಫ್‌ಐಆರ್, ಎಸ್ಪಿ ವೇದಮೂರ್ತಿ ಖಡಕ್ ವಾರ್ನಿಂಗ್
ಆಯೇಷಾ ಬಾನು
|

Updated on: Jun 21, 2020 | 7:04 AM

Share

ರಾಯಚೂರು: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಹೊರಗಡೆ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ 17 ಜನರ ವಿರುದ್ಧ FIR ದಾಖಲಾಗಿದೆ. ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು 7 ದಿನಗಳು ಕ್ವಾರಂಟೈನ್ ಮಾಡಲಾಗುತ್ತೆ. ನಂತರ ಅವರನ್ನು ಹೋಂ ಕ್ವಾರಂಟೈನ್​ಗೆ ಶಿಫ್ಟ್ ಮಾಡ್ತಾರೆ.

ಕೈಗೆ ಸೀಲ್ ಹಾಕಿ ಮನ್ನೆಯಲ್ಲೇ ಇರುವಂತೆ ಸೂಚಿಸಲಾಗಿರುತ್ತೆ. 7ದಿನಗಳು ಅವರು ಯಾರನ್ನೂ ಭೇಟಿ ಮಾಡದೆ, ಯಾರ ಸಂಪರ್ಕಕ್ಕೂ ಬರಬಾರದು. ಆದ್ರೆ ರಾಯಚೂರಿನಲ್ಲಿ ಸೀಲ್ ಕೈಯಲ್ಲಿದ್ದರು ಆದೇಶವನ್ನು ಉಲ್ಲಂಘಿಸಿ ಮನೆಯಿಂದ ಆಚೆ ಬಂದು ಸುತ್ತಾಡಿದ್ದಾರೆ. ಹೀಗಾಗಿ 17 ಹೋಂ ಕ್ವಾರಂಟೈನಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮತ್ತೆ ಮನೆಯಿಂದ ಹೊರ ಬರದಂತೆ ಪೊಲೀಸ್ ಇಲಾಖೆ ಖಡಕ್ ವಾರ್ನಿಂಗ್ ಕೊಟ್ಟಿದೆ. ಹೋಂ ಕ್ವಾರಂಟೈನ್ ಆದವರು ಹೊರಗಡೆ ಕಂಡು ಬಂದಲ್ಲಿ ಮುಲಾಜಿಲ್ಲದೆ ಅವರ ವಿರುದ್ಧ ಕೇಸ್ ಹಾಕುವುದಾಗಿ ಎಸ್ಪಿ ವೇದಮೂರ್ತಿ ಎಚ್ಚರಿಕೆ ನೀಡಿದ್ದಾರೆ.

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ