AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂ ಕ್ವಾರಂಟೈನಿಗಳ ವಿರುದ್ಧ ಎಫ್‌ಐಆರ್, ಎಸ್ಪಿ ವೇದಮೂರ್ತಿ ಖಡಕ್ ವಾರ್ನಿಂಗ್

ರಾಯಚೂರು: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಹೊರಗಡೆ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ 17 ಜನರ ವಿರುದ್ಧ FIR ದಾಖಲಾಗಿದೆ. ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು 7 ದಿನಗಳು ಕ್ವಾರಂಟೈನ್ ಮಾಡಲಾಗುತ್ತೆ. ನಂತರ ಅವರನ್ನು ಹೋಂ ಕ್ವಾರಂಟೈನ್​ಗೆ ಶಿಫ್ಟ್ ಮಾಡ್ತಾರೆ. ಕೈಗೆ ಸೀಲ್ ಹಾಕಿ ಮನ್ನೆಯಲ್ಲೇ ಇರುವಂತೆ ಸೂಚಿಸಲಾಗಿರುತ್ತೆ. 7ದಿನಗಳು ಅವರು ಯಾರನ್ನೂ ಭೇಟಿ ಮಾಡದೆ, ಯಾರ ಸಂಪರ್ಕಕ್ಕೂ ಬರಬಾರದು. ಆದ್ರೆ ರಾಯಚೂರಿನಲ್ಲಿ ಸೀಲ್ ಕೈಯಲ್ಲಿದ್ದರು ಆದೇಶವನ್ನು ಉಲ್ಲಂಘಿಸಿ ಮನೆಯಿಂದ ಆಚೆ ಬಂದು ಸುತ್ತಾಡಿದ್ದಾರೆ. ಹೀಗಾಗಿ 17 ಹೋಂ ಕ್ವಾರಂಟೈನಿಗಳ […]

ಹೋಂ ಕ್ವಾರಂಟೈನಿಗಳ ವಿರುದ್ಧ ಎಫ್‌ಐಆರ್, ಎಸ್ಪಿ ವೇದಮೂರ್ತಿ ಖಡಕ್ ವಾರ್ನಿಂಗ್
ಆಯೇಷಾ ಬಾನು
ಆಯೇಷಾ ಬಾನು|

Updated on: Jun 21, 2020 | 7:04 AM

Share

ರಾಯಚೂರು: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಹೊರಗಡೆ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ 17 ಜನರ ವಿರುದ್ಧ FIR ದಾಖಲಾಗಿದೆ. ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು 7 ದಿನಗಳು ಕ್ವಾರಂಟೈನ್ ಮಾಡಲಾಗುತ್ತೆ. ನಂತರ ಅವರನ್ನು ಹೋಂ ಕ್ವಾರಂಟೈನ್​ಗೆ ಶಿಫ್ಟ್ ಮಾಡ್ತಾರೆ.

ಕೈಗೆ ಸೀಲ್ ಹಾಕಿ ಮನ್ನೆಯಲ್ಲೇ ಇರುವಂತೆ ಸೂಚಿಸಲಾಗಿರುತ್ತೆ. 7ದಿನಗಳು ಅವರು ಯಾರನ್ನೂ ಭೇಟಿ ಮಾಡದೆ, ಯಾರ ಸಂಪರ್ಕಕ್ಕೂ ಬರಬಾರದು. ಆದ್ರೆ ರಾಯಚೂರಿನಲ್ಲಿ ಸೀಲ್ ಕೈಯಲ್ಲಿದ್ದರು ಆದೇಶವನ್ನು ಉಲ್ಲಂಘಿಸಿ ಮನೆಯಿಂದ ಆಚೆ ಬಂದು ಸುತ್ತಾಡಿದ್ದಾರೆ. ಹೀಗಾಗಿ 17 ಹೋಂ ಕ್ವಾರಂಟೈನಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮತ್ತೆ ಮನೆಯಿಂದ ಹೊರ ಬರದಂತೆ ಪೊಲೀಸ್ ಇಲಾಖೆ ಖಡಕ್ ವಾರ್ನಿಂಗ್ ಕೊಟ್ಟಿದೆ. ಹೋಂ ಕ್ವಾರಂಟೈನ್ ಆದವರು ಹೊರಗಡೆ ಕಂಡು ಬಂದಲ್ಲಿ ಮುಲಾಜಿಲ್ಲದೆ ಅವರ ವಿರುದ್ಧ ಕೇಸ್ ಹಾಕುವುದಾಗಿ ಎಸ್ಪಿ ವೇದಮೂರ್ತಿ ಎಚ್ಚರಿಕೆ ನೀಡಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!