AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ. ಸದಸ್ಯ ಸ್ಥಾನಕ್ಕೆ ಹರಾಜು ಪ್ರಕರಣ: 44 ಜನರ ವಿರುದ್ಧ FIR

ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಹರಾಜು ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಿಂಡಿಗನವಿಲೆ ಠಾಣೆಯಲ್ಲಿ 44 ಜನರ ವಿರುದ್ಧ FIR ದಾಖಲಾಗಿದೆ. ಜಿಲ್ಲೆ ನಾಗಮಂಗಲ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ 3 ಸದಸ್ಯ ಸ್ಥಾನಗಳಿಗೆ ಹರಾಜು ಪ್ರಕ್ರಿಯೆ ನಡೆಸಿದ್ದರು.

ಗ್ರಾ.ಪಂ. ಸದಸ್ಯ ಸ್ಥಾನಕ್ಕೆ ಹರಾಜು ಪ್ರಕರಣ: 44 ಜನರ ವಿರುದ್ಧ FIR
ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ಹರಾಜು ಹಾಕುತ್ತಿರುವುದು
ಆಯೇಷಾ ಬಾನು
ಆಯೇಷಾ ಬಾನು|

Updated on: Dec 10, 2020 | 9:42 AM

Share

ಮಂಡ್ಯ: ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಹರಾಜು ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಿಂಡಿಗನವಿಲೆ ಠಾಣೆಯಲ್ಲಿ 44 ಜನರ ವಿರುದ್ಧ FIR ದಾಖಲಾಗಿದೆ. ಜಿಲ್ಲೆ ನಾಗಮಂಗಲ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ 3 ಸದಸ್ಯ ಸ್ಥಾನಗಳಿಗೆ ಹರಾಜು ಪ್ರಕ್ರಿಯೆ ನಡೆಸಿದ್ದರು. ಸದ್ಯ ಈಗ 44ಜನರ ವಿರುದ್ಧ FIR ದಾಖಲಾಗಿದೆ.

ಗ್ರಾಮದ ಅಭಿವೃದ್ಧಿ, ದೇಗುಲ ನಿರ್ಮಾಣ ಹೆಸರಿನಲ್ಲಿ ಗ್ರಾಮಸ್ಥರು ಸಂತೆಯಲ್ಲಿ ಮೇಕೆ ಹರಾಜಿನ ರೀತಿ‌ಯಲ್ಲಿ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಹರಾಜು ಕೂಗಿದ್ದರು. 3 ಸ್ಥಾನಗಳಿಗೆ ಒಟ್ಟು 17.40 ಲಕ್ಷ ರೂ.ಗೆ ಹರಾಜು ಪ್ರಕ್ರಿಯೆ ನಡೆದಿತ್ತು. ಈ ಸಂಬಂಧ ಗ್ರಾಮಕ್ಕೆ ಭೇಟಿ ನೀಡಿ ಪೊಲೀಸರಿಗೆ ಅಧಿಕಾರಿಗಳು ದೂರು ನೀಡಿದ್ದವು. ದೂರು ಆಧರಿಸಿ ಬಿಂಡಿಗನವಿಲೆ ಠಾಣೆಯಲ್ಲಿ ಒಟ್ಟು 44 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ದುಡ್ಡಿದ್ರೆ ಅಧಿಕಾರ ನಿಮ್ದು.. ಲಕ್ಷಾಂತರ ರೂಪಾಯಿಗೆ ಗ್ರಾ.ಪಂ. ಸದಸ್ಯ ಸ್ಥಾನ ಹರಾಜು

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್