AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ. ಸದಸ್ಯ ಸ್ಥಾನಕ್ಕೆ ಹರಾಜು ಪ್ರಕರಣ: 44 ಜನರ ವಿರುದ್ಧ FIR

ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಹರಾಜು ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಿಂಡಿಗನವಿಲೆ ಠಾಣೆಯಲ್ಲಿ 44 ಜನರ ವಿರುದ್ಧ FIR ದಾಖಲಾಗಿದೆ. ಜಿಲ್ಲೆ ನಾಗಮಂಗಲ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ 3 ಸದಸ್ಯ ಸ್ಥಾನಗಳಿಗೆ ಹರಾಜು ಪ್ರಕ್ರಿಯೆ ನಡೆಸಿದ್ದರು.

ಗ್ರಾ.ಪಂ. ಸದಸ್ಯ ಸ್ಥಾನಕ್ಕೆ ಹರಾಜು ಪ್ರಕರಣ: 44 ಜನರ ವಿರುದ್ಧ FIR
ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನ ಹರಾಜು ಹಾಕುತ್ತಿರುವುದು
ಆಯೇಷಾ ಬಾನು
|

Updated on: Dec 10, 2020 | 9:42 AM

Share

ಮಂಡ್ಯ: ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಹರಾಜು ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಿಂಡಿಗನವಿಲೆ ಠಾಣೆಯಲ್ಲಿ 44 ಜನರ ವಿರುದ್ಧ FIR ದಾಖಲಾಗಿದೆ. ಜಿಲ್ಲೆ ನಾಗಮಂಗಲ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ 3 ಸದಸ್ಯ ಸ್ಥಾನಗಳಿಗೆ ಹರಾಜು ಪ್ರಕ್ರಿಯೆ ನಡೆಸಿದ್ದರು. ಸದ್ಯ ಈಗ 44ಜನರ ವಿರುದ್ಧ FIR ದಾಖಲಾಗಿದೆ.

ಗ್ರಾಮದ ಅಭಿವೃದ್ಧಿ, ದೇಗುಲ ನಿರ್ಮಾಣ ಹೆಸರಿನಲ್ಲಿ ಗ್ರಾಮಸ್ಥರು ಸಂತೆಯಲ್ಲಿ ಮೇಕೆ ಹರಾಜಿನ ರೀತಿ‌ಯಲ್ಲಿ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಹರಾಜು ಕೂಗಿದ್ದರು. 3 ಸ್ಥಾನಗಳಿಗೆ ಒಟ್ಟು 17.40 ಲಕ್ಷ ರೂ.ಗೆ ಹರಾಜು ಪ್ರಕ್ರಿಯೆ ನಡೆದಿತ್ತು. ಈ ಸಂಬಂಧ ಗ್ರಾಮಕ್ಕೆ ಭೇಟಿ ನೀಡಿ ಪೊಲೀಸರಿಗೆ ಅಧಿಕಾರಿಗಳು ದೂರು ನೀಡಿದ್ದವು. ದೂರು ಆಧರಿಸಿ ಬಿಂಡಿಗನವಿಲೆ ಠಾಣೆಯಲ್ಲಿ ಒಟ್ಟು 44 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ದುಡ್ಡಿದ್ರೆ ಅಧಿಕಾರ ನಿಮ್ದು.. ಲಕ್ಷಾಂತರ ರೂಪಾಯಿಗೆ ಗ್ರಾ.ಪಂ. ಸದಸ್ಯ ಸ್ಥಾನ ಹರಾಜು

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು