AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್.ಮಹೇಶ್ ನಿಂದಿಸಿ ಅವಹೇಳನಕಾರಿ ಪೋಸ್ಟ್, 7 ಜನರ ವಿರುದ್ಧ FIR

ಚಾಮರಾಜನಗರ: ಸಾಮಾಜಿಕ ಜಾಲ ತಾಣದಲ್ಲಿ ಶಾಸಕ ಎನ್.ಮಹೇಶ್ ನಿಂದಿಸಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ 7 ಜನರ ವಿರುದ್ಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಶ್ರೀಕಾಂತ್ ಅಪ್ಪಗೆರೆ, ಪ್ರಜ್ವಲ್, ಮುರುಳೀಧರ ಮೌರ್ಯ, ರವಿಕುಮಾರ್, ಮೋಹನ್ ಮೂಕನಾಯಕ, ಸದಾಶಿವ ರಾವಣ್ ಸೇರಿದಂತೆ 7 ಜನರ ವಿರುದ್ಧ ಕೋರ್ಟ್ ಅನುಮತಿಯನ್ನು ಪಡೆದು ಪ್ರಕರಣ ದಾಖಲಿಸಲಾಗಿದೆ. ಕಳೆದ ಒಂದು ವರ್ಷದಿಂದ ವಾಟ್ಸ್ ಆ್ಯಪ್, ಫೇಸ್​ಬುಕ್​ಗಳಲ್ಲಿ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್​ಗೆ ಕೆಟ್ಟ ಪದಗಳಿಂದ ನಿಂದನೆ ಮಾಡಲಾಗುತ್ತಿತ್ತು. ಹೀಗಾಗಿ ಜೆ.ಎಂ.ಎಫ್.ಸಿ ನ್ಯಾಯಾಲಯದ ಅನುಮತಿ […]

ಎನ್.ಮಹೇಶ್ ನಿಂದಿಸಿ ಅವಹೇಳನಕಾರಿ ಪೋಸ್ಟ್, 7 ಜನರ ವಿರುದ್ಧ FIR
ಆಯೇಷಾ ಬಾನು
|

Updated on: Aug 22, 2020 | 11:58 AM

Share

ಚಾಮರಾಜನಗರ: ಸಾಮಾಜಿಕ ಜಾಲ ತಾಣದಲ್ಲಿ ಶಾಸಕ ಎನ್.ಮಹೇಶ್ ನಿಂದಿಸಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ 7 ಜನರ ವಿರುದ್ಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಶ್ರೀಕಾಂತ್ ಅಪ್ಪಗೆರೆ, ಪ್ರಜ್ವಲ್, ಮುರುಳೀಧರ ಮೌರ್ಯ, ರವಿಕುಮಾರ್, ಮೋಹನ್ ಮೂಕನಾಯಕ, ಸದಾಶಿವ ರಾವಣ್ ಸೇರಿದಂತೆ 7 ಜನರ ವಿರುದ್ಧ ಕೋರ್ಟ್ ಅನುಮತಿಯನ್ನು ಪಡೆದು ಪ್ರಕರಣ ದಾಖಲಿಸಲಾಗಿದೆ.

ಕಳೆದ ಒಂದು ವರ್ಷದಿಂದ ವಾಟ್ಸ್ ಆ್ಯಪ್, ಫೇಸ್​ಬುಕ್​ಗಳಲ್ಲಿ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್​ಗೆ ಕೆಟ್ಟ ಪದಗಳಿಂದ ನಿಂದನೆ ಮಾಡಲಾಗುತ್ತಿತ್ತು. ಹೀಗಾಗಿ ಜೆ.ಎಂ.ಎಫ್.ಸಿ ನ್ಯಾಯಾಲಯದ ಅನುಮತಿ ಪಡೆದು ಎನ್.ಮಹೇಶ್ ಅಭಿಮಾನಿ ಬಳಗದ ಮುಖಂಡ ಸಿದ್ದರಾಜು ದೂರು ದಾಖಲಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಮಾಡಿದ್ದಾರೆ.

ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ