AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್.ಮಹೇಶ್ ನಿಂದಿಸಿ ಅವಹೇಳನಕಾರಿ ಪೋಸ್ಟ್, 7 ಜನರ ವಿರುದ್ಧ FIR

ಚಾಮರಾಜನಗರ: ಸಾಮಾಜಿಕ ಜಾಲ ತಾಣದಲ್ಲಿ ಶಾಸಕ ಎನ್.ಮಹೇಶ್ ನಿಂದಿಸಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ 7 ಜನರ ವಿರುದ್ಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಶ್ರೀಕಾಂತ್ ಅಪ್ಪಗೆರೆ, ಪ್ರಜ್ವಲ್, ಮುರುಳೀಧರ ಮೌರ್ಯ, ರವಿಕುಮಾರ್, ಮೋಹನ್ ಮೂಕನಾಯಕ, ಸದಾಶಿವ ರಾವಣ್ ಸೇರಿದಂತೆ 7 ಜನರ ವಿರುದ್ಧ ಕೋರ್ಟ್ ಅನುಮತಿಯನ್ನು ಪಡೆದು ಪ್ರಕರಣ ದಾಖಲಿಸಲಾಗಿದೆ. ಕಳೆದ ಒಂದು ವರ್ಷದಿಂದ ವಾಟ್ಸ್ ಆ್ಯಪ್, ಫೇಸ್​ಬುಕ್​ಗಳಲ್ಲಿ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್​ಗೆ ಕೆಟ್ಟ ಪದಗಳಿಂದ ನಿಂದನೆ ಮಾಡಲಾಗುತ್ತಿತ್ತು. ಹೀಗಾಗಿ ಜೆ.ಎಂ.ಎಫ್.ಸಿ ನ್ಯಾಯಾಲಯದ ಅನುಮತಿ […]

ಎನ್.ಮಹೇಶ್ ನಿಂದಿಸಿ ಅವಹೇಳನಕಾರಿ ಪೋಸ್ಟ್, 7 ಜನರ ವಿರುದ್ಧ FIR
ಆಯೇಷಾ ಬಾನು
ಆಯೇಷಾ ಬಾನು|

Updated on: Aug 22, 2020 | 11:58 AM

Share

ಚಾಮರಾಜನಗರ: ಸಾಮಾಜಿಕ ಜಾಲ ತಾಣದಲ್ಲಿ ಶಾಸಕ ಎನ್.ಮಹೇಶ್ ನಿಂದಿಸಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ 7 ಜನರ ವಿರುದ್ಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಶ್ರೀಕಾಂತ್ ಅಪ್ಪಗೆರೆ, ಪ್ರಜ್ವಲ್, ಮುರುಳೀಧರ ಮೌರ್ಯ, ರವಿಕುಮಾರ್, ಮೋಹನ್ ಮೂಕನಾಯಕ, ಸದಾಶಿವ ರಾವಣ್ ಸೇರಿದಂತೆ 7 ಜನರ ವಿರುದ್ಧ ಕೋರ್ಟ್ ಅನುಮತಿಯನ್ನು ಪಡೆದು ಪ್ರಕರಣ ದಾಖಲಿಸಲಾಗಿದೆ.

ಕಳೆದ ಒಂದು ವರ್ಷದಿಂದ ವಾಟ್ಸ್ ಆ್ಯಪ್, ಫೇಸ್​ಬುಕ್​ಗಳಲ್ಲಿ ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್​ಗೆ ಕೆಟ್ಟ ಪದಗಳಿಂದ ನಿಂದನೆ ಮಾಡಲಾಗುತ್ತಿತ್ತು. ಹೀಗಾಗಿ ಜೆ.ಎಂ.ಎಫ್.ಸಿ ನ್ಯಾಯಾಲಯದ ಅನುಮತಿ ಪಡೆದು ಎನ್.ಮಹೇಶ್ ಅಭಿಮಾನಿ ಬಳಗದ ಮುಖಂಡ ಸಿದ್ದರಾಜು ದೂರು ದಾಖಲಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಮಾಡಿದ್ದಾರೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ