AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ, ಕೊಲೆಗೆ ಯತ್ನ ಆರೋಪ: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತನ ಮೇಲೆ FIR

ದೀಪ್ತಿಗೆ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದ. ಇದಕ್ಕೆ ದಿನೇಶ್‌ ಸಹೋದರಿ ರಮ್ಯಾ ಸಾಥ್‌ ಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ನೀರಿನ ಜತೆ ಪೌಡರ್ ಬೆರೆಸಿ ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಸಹ ದೀಪ್ತಿ ಮಾಡಿದ್ದಾರೆ. ಈ ಬಗ್ಗೆ ಆರ್.ಆರ್.ನಗರ ಠಾಣೆಗೆ ಪತ್ನಿ ಕೆ.ಪಿ.ದೀಪ್ತಿ ದೂರು ನೀಡಿದ್ದು ಪತಿ ದಿನೇಶ್‌ಕುಮಾರ್ ಮತ್ತು ಆತನ ಸಹೋದರಿ ರಮ್ಯಾ ವಿರುದ್ಧ FIR ದಾಖಲಾಗಿದೆ.

ವರದಕ್ಷಿಣೆ ಕಿರುಕುಳ, ಕೊಲೆಗೆ ಯತ್ನ ಆರೋಪ: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತನ ಮೇಲೆ FIR
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Jan 24, 2021 | 12:41 PM

Share

ಬೆಂಗಳೂರು: ವರದಕ್ಷಿಣೆ ಕಿರುಕುಳ ಮತ್ತು ಪತ್ನಿ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆಎಎಸ್‌ ಅಧಿಕಾರಿ ಜಿ.ಟಿ.ದಿನೇಶ್‌ಕುಮಾರ್ ವಿರುದ್ಧ FIR ದಾಖಲಾಗಿದೆ.

ದಿನೇಶ್ ಪತ್ನಿ ಕೆ.ಪಿ.ದೀಪ್ತಿ ದೂರಿನ ಮೇರೆಗೆ ಬೆಂಗಳೂರಿನ ಆರ್.ಆರ್.ನಗರ ಠಾಣೆಯಲ್ಲಿ ದಿನೇಶ್‌ಕುಮಾರ್ ಮತ್ತು ಆತನ ಸಹೋದರಿ ರಮ್ಯಾ ವಿರುದ್ಧ FIR ದಾಖಲಾಗಿದೆ. 2015 ರಲ್ಲಿ ದಿನೇಶ್ ಕುಮಾರ್ – ಕೆ.ಪಿ.ದೀಪ್ತಿ ವಿವಾಹವಾಗಿತ್ತು. ಈ ವೇಳೆ 1 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವರದಕ್ಷಿಣೆ ನೀಡಿದ್ದರು. ಮಕ್ಕಳಾದ ಬಳಿಕ ಮಕ್ಕಳಿಗೆ ಏನನ್ನೂ ಕೊಡಿಸದೆ ದಿನೇಶ್ ನಿರ್ಲಕ್ಷ್ಯವಹಿಸಿದ್ದ.

ಇದನ್ನು ಪ್ರಶ್ನಿಸಿದ್ದಕ್ಕೆ ದೀಪ್ತಿಗೆ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದ. ಇದಕ್ಕೆ ದಿನೇಶ್‌ ಸಹೋದರಿ ರಮ್ಯಾ ಸಾಥ್‌ ಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ನೀರಿನ ಜತೆ ಪೌಡರ್ ಬೆರೆಸಿ ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಸಹ ದೀಪ್ತಿ ಮಾಡಿದ್ದಾರೆ. ಈ ಬಗ್ಗೆ ಆರ್.ಆರ್.ನಗರ ಠಾಣೆಗೆ ಪತ್ನಿ ಕೆ.ಪಿ.ದೀಪ್ತಿ ದೂರು ನೀಡಿದ್ದು ಪತಿ ದಿನೇಶ್‌ಕುಮಾರ್ ಮತ್ತು ಆತನ ಸಹೋದರಿ ರಮ್ಯಾ ವಿರುದ್ಧ FIR ದಾಖಲಾಗಿದೆ.

ಅಪ್ರಾಪ್ತ ಹೆಣ್ಣುಮಕ್ಕಳಿಗೆ ಕಿರುಕುಳ: SDPI ಸಮಿತಿಯ ಅಧ್ಯಕ್ಷ ಸಿದ್ದಿಕ್ ಉಳ್ಳಾಲ ಬಂಧನ

Published On - 11:06 am, Sun, 24 January 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!