AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ, ಕೊಲೆಗೆ ಯತ್ನ ಆರೋಪ: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತನ ಮೇಲೆ FIR

ದೀಪ್ತಿಗೆ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದ. ಇದಕ್ಕೆ ದಿನೇಶ್‌ ಸಹೋದರಿ ರಮ್ಯಾ ಸಾಥ್‌ ಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ನೀರಿನ ಜತೆ ಪೌಡರ್ ಬೆರೆಸಿ ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಸಹ ದೀಪ್ತಿ ಮಾಡಿದ್ದಾರೆ. ಈ ಬಗ್ಗೆ ಆರ್.ಆರ್.ನಗರ ಠಾಣೆಗೆ ಪತ್ನಿ ಕೆ.ಪಿ.ದೀಪ್ತಿ ದೂರು ನೀಡಿದ್ದು ಪತಿ ದಿನೇಶ್‌ಕುಮಾರ್ ಮತ್ತು ಆತನ ಸಹೋದರಿ ರಮ್ಯಾ ವಿರುದ್ಧ FIR ದಾಖಲಾಗಿದೆ.

ವರದಕ್ಷಿಣೆ ಕಿರುಕುಳ, ಕೊಲೆಗೆ ಯತ್ನ ಆರೋಪ: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತನ ಮೇಲೆ FIR
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on:Jan 24, 2021 | 12:41 PM

Share

ಬೆಂಗಳೂರು: ವರದಕ್ಷಿಣೆ ಕಿರುಕುಳ ಮತ್ತು ಪತ್ನಿ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆಎಎಸ್‌ ಅಧಿಕಾರಿ ಜಿ.ಟಿ.ದಿನೇಶ್‌ಕುಮಾರ್ ವಿರುದ್ಧ FIR ದಾಖಲಾಗಿದೆ.

ದಿನೇಶ್ ಪತ್ನಿ ಕೆ.ಪಿ.ದೀಪ್ತಿ ದೂರಿನ ಮೇರೆಗೆ ಬೆಂಗಳೂರಿನ ಆರ್.ಆರ್.ನಗರ ಠಾಣೆಯಲ್ಲಿ ದಿನೇಶ್‌ಕುಮಾರ್ ಮತ್ತು ಆತನ ಸಹೋದರಿ ರಮ್ಯಾ ವಿರುದ್ಧ FIR ದಾಖಲಾಗಿದೆ. 2015 ರಲ್ಲಿ ದಿನೇಶ್ ಕುಮಾರ್ – ಕೆ.ಪಿ.ದೀಪ್ತಿ ವಿವಾಹವಾಗಿತ್ತು. ಈ ವೇಳೆ 1 ಕೆಜಿ ಚಿನ್ನ, 5 ಕೆಜಿ ಬೆಳ್ಳಿ ವರದಕ್ಷಿಣೆ ನೀಡಿದ್ದರು. ಮಕ್ಕಳಾದ ಬಳಿಕ ಮಕ್ಕಳಿಗೆ ಏನನ್ನೂ ಕೊಡಿಸದೆ ದಿನೇಶ್ ನಿರ್ಲಕ್ಷ್ಯವಹಿಸಿದ್ದ.

ಇದನ್ನು ಪ್ರಶ್ನಿಸಿದ್ದಕ್ಕೆ ದೀಪ್ತಿಗೆ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದ. ಇದಕ್ಕೆ ದಿನೇಶ್‌ ಸಹೋದರಿ ರಮ್ಯಾ ಸಾಥ್‌ ಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ನೀರಿನ ಜತೆ ಪೌಡರ್ ಬೆರೆಸಿ ಕೊಲೆಗೆ ಯತ್ನಿಸಿದ್ದಾರೆ ಎಂಬ ಆರೋಪ ಸಹ ದೀಪ್ತಿ ಮಾಡಿದ್ದಾರೆ. ಈ ಬಗ್ಗೆ ಆರ್.ಆರ್.ನಗರ ಠಾಣೆಗೆ ಪತ್ನಿ ಕೆ.ಪಿ.ದೀಪ್ತಿ ದೂರು ನೀಡಿದ್ದು ಪತಿ ದಿನೇಶ್‌ಕುಮಾರ್ ಮತ್ತು ಆತನ ಸಹೋದರಿ ರಮ್ಯಾ ವಿರುದ್ಧ FIR ದಾಖಲಾಗಿದೆ.

ಅಪ್ರಾಪ್ತ ಹೆಣ್ಣುಮಕ್ಕಳಿಗೆ ಕಿರುಕುಳ: SDPI ಸಮಿತಿಯ ಅಧ್ಯಕ್ಷ ಸಿದ್ದಿಕ್ ಉಳ್ಳಾಲ ಬಂಧನ

Published On - 11:06 am, Sun, 24 January 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ