AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲೆ ದೌರ್ಜನ್ಯ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಧನರಾಜ್ ವಿರುದ್ದ FIR

ಮಹಿಳೆ ಮೇಲೆ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಧನರಾಜ್ ವಿರುದ್ಧ FIR ದಾಖಲಾಗಿದೆ.

ಮಹಿಳೆ ಮೇಲೆ ದೌರ್ಜನ್ಯ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಧನರಾಜ್ ವಿರುದ್ದ FIR
ಮಾಜಿ ಕಾರ್ಪೊರೇಟರ್ ಧನರಾಜ್
ಆಯೇಷಾ ಬಾನು
| Edited By: |

Updated on:Dec 22, 2020 | 10:21 AM

Share

ಬೆಂಗಳೂರು: ಮಹಿಳೆ ಮೇಲೆ ದೌರ್ಜನ್ಯ ಆರೋಪ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಧನರಾಜ್ ವಿರುದ್ಧ FIR ದಾಖಲಾಗಿದೆ. ಈ ಹಿಂದೆ ಚಿಕ್ಕಪೇಟೆ ಕ್ಷೇತ್ರದ ಧರ್ಮರಾಯಸ್ವಾಮಿ ದೇವಸ್ಥಾನ ವಾರ್ಡ್​ನ ಕಾರ್ಪೊರೇಟರ್ ಅಗಿದ್ದ ಧನರಾಜ್, ಲಾಲ್‌ ಬಾಗ್ ರಸ್ತೆಯಲ್ಲಿನ ಕಲ್ಕತ್ ಟ್ಯೂಬ್ ಶಾಪ್​ಗೆ ನುಗ್ಗಿ ದಾಂದಲೆ ಮಾಡಿದ್ದರು ಎಂಬ ಆರೋಪವಿದೆ.

ಅಂಗಡಿಗೆ ಬಂದ ಧನರಾಜ್ ಪೈಪ್ ಕೊಟೇಷನ್ ಕೇಳಿ ಕಡಿಮೆ ಬೆಲೆ‌ಗೆ ನೀಡಿ ಎಂದು ಕಿರಿಕ್ ಮಾಡಿದ್ದರು. ತನಗೆ ಬೇಕಾದ ಬ್ರಾಂಡ್ ಮೆಟೀರಿಯಲ್ಸ್ ಕಡಿಮೆ ಬೆಲೆಗೆ ನೀಡುವಂತೆ ಅಂಗಡಿ‌ ಮಾಲೀಕ ಸಾವರ್ ಮಲ್ ಅಗರ್ವಾಲ್ ಮೇಲೆ ಧಮ್ಕಿ ಹಾಕಿದ್ದರು.

ಈ ವೇಳೆ ಪ್ರಶ್ನೆ ಮಾಡಿದ ಸೊಸೆ ಪೂಜಾ ಅಗರ್ವಾಲ್ ಮೇಲೆ ಧನರಾಜ್ ದೌರ್ಜನ್ಯ ಮಾಡಿದ್ದರು. ಘಟನೆ ಸಂಬಂಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಮಾಜಿ ಕಾರ್ಪೊರೇಟರ್ ಧನರಾಜ್ ವಿರುದ್ಧ FIR ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಮಾಮೂಲಿ ಕೊಟ್ಟಿಲ್ಲಾ ಅಂತಾ ಕಾನ್ಸ್‌ಟೇಬಲ್ ಮೇಲೆ ACP ಹಲ್ಲೆ?

Published On - 10:21 am, Tue, 22 December 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!