AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಿರುಕುಳ, ಪತಿಯ ವಿರುದ್ಧ FIR

ಬೆಂಗಳೂರು: ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಪತ್ನಿ, ಪತಿಯ ವಿರುದ್ಧ ಕೇಸ್ ದಾಖಲಿಸಿದ್ದು, ಪತಿ ಲತೀರ್ ರೆಹಮಾನ್ ವಿರುದ್ಧ FIR ದಾಖಲಾಗಿದೆ. ಪತಿ ಕಿರುಕುಳ ತಾಳಲಾರದೆ ಸಂತ್ರಸ್ಥೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಆರೋಪಿ ಪತಿ ವಿರುದ್ದ ಎಫ್ಐಆರ್ ದಾಖಲಾಗಿದೆ. ವೃತ್ತಿಯಲ್ಲಿ ವೈದ್ಯೆಯಾಗಿರುವ ದೂರುದಾರ ಸಂತ್ರಸ್ಥೆ. 2019 ರ ಜೂನ್​ನಲ್ಲಿ ಲತೀರ್ ರೆಹಮಾನ್ ಜತೆ ವಿವಾಹವಾಗಿದ್ದರು. ವಿವಾಹ ಬಳಿಕ ವರದಕ್ಷಿಣೆಗಾಗಿ ಲತೀರ್ ಕಿರುಕುಳ ನೀಡ್ತಿದ್ದ. ಹೆಚ್ಚಿನ ವರದಕ್ಷಿಣೆಗಾಗಿ […]

ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಿರುಕುಳ, ಪತಿಯ ವಿರುದ್ಧ FIR
ಆಯೇಷಾ ಬಾನು
|

Updated on: Oct 22, 2020 | 8:02 AM

Share

ಬೆಂಗಳೂರು: ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಪತ್ನಿ, ಪತಿಯ ವಿರುದ್ಧ ಕೇಸ್ ದಾಖಲಿಸಿದ್ದು, ಪತಿ ಲತೀರ್ ರೆಹಮಾನ್ ವಿರುದ್ಧ FIR ದಾಖಲಾಗಿದೆ. ಪತಿ ಕಿರುಕುಳ ತಾಳಲಾರದೆ ಸಂತ್ರಸ್ಥೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಆರೋಪಿ ಪತಿ ವಿರುದ್ದ ಎಫ್ಐಆರ್ ದಾಖಲಾಗಿದೆ. ವೃತ್ತಿಯಲ್ಲಿ ವೈದ್ಯೆಯಾಗಿರುವ ದೂರುದಾರ ಸಂತ್ರಸ್ಥೆ. 2019 ರ ಜೂನ್​ನಲ್ಲಿ ಲತೀರ್ ರೆಹಮಾನ್ ಜತೆ ವಿವಾಹವಾಗಿದ್ದರು. ವಿವಾಹ ಬಳಿಕ ವರದಕ್ಷಿಣೆಗಾಗಿ ಲತೀರ್ ಕಿರುಕುಳ ನೀಡ್ತಿದ್ದ. ಹೆಚ್ಚಿನ ವರದಕ್ಷಿಣೆಗಾಗಿ ಪತಿ ಮನೆಯವರು ಸಂತ್ರಸ್ಥೆಯಿಂದ ಚಿನ್ನಾಭರಣ ಕಸಿದು ಹೊರದಬ್ಬಿದ ಆರೋಪ ಕೂಡ ಇದೆ. ಸದ್ಯ ಈ ಕಿರುಕುಳ ತಾಳಲಾಗದೆ ಆರೋಪಿ ವಿರುದ್ದ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್