AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಮಹಿಳೆಯನ್ನ ಬಂಧಿಸಿದಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಪೊಲೀಸರ ವಿರುದ್ಧ FIR

ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ. ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್‌ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಅಕ್ರಮವಾಗಿ ಮಹಿಳೆಯನ್ನ ಬಂಧಿಸಿದಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಪೊಲೀಸರ ವಿರುದ್ಧ FIR
ಆಯೇಷಾ ಬಾನು
|

Updated on:Nov 02, 2020 | 8:02 AM

Share

ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ.

ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್‌ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

Published On - 8:01 am, Mon, 2 November 20

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ