AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪ್ತಿಯಾದ ಚಿನ್ನ ನಾಪತ್ತೆ: KIAL ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ FIR

ಬೆಂಗಳೂರು: ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಕ್ರಮ ಚಿನ್ನ ಸಾಗಾಟ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 2.5 ಕೆಜಿ ಚಿನ್ನವನ್ನ ಗೋಡೌನ್​ನಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಜಪ್ತಿಯಾದ ಚಿನ್ನವನ್ನು ಕೆ.ಐ.ಎ.ಎಲ್​ನ ಕಾರ್ಗೋ ಗೋಡೌನ್​ನಲ್ಲಿ ಇರಿಸಿದ್ದರು. ಆದರೆ ಅಲ್ಲಿದ್ದ ಚಿನ್ನ ನಾಪತ್ತೆಯಾಗಿದೆ. ಹೀಗಾಗಿ ಜಪ್ತಿ ಮಾಡಿದ್ದ ಕಸ್ಟಮ್ಸ್ ಅಧಿಕಾರಿಗಳೆ ಚಿನ್ನ ಕದ್ದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಸ್ಟಮ್ಸ್ ಜೆಸಿ ಎಂ.ಜೆ.ಚೇತನ್ ಸಿಬಿಐ ಎಸಿಬಿಯಲ್ಲಿ ದೂರು ದಾಖಲಿಸಿದ್ದು, ದೂರಿನ […]

ಜಪ್ತಿಯಾದ ಚಿನ್ನ ನಾಪತ್ತೆ: KIAL ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ FIR
ಕೆಂಪೇಗೌಡ ವಿಮಾನ ನಿಲ್ದಾಣ
ಆಯೇಷಾ ಬಾನು
|

Updated on: Oct 18, 2020 | 7:28 AM

Share

ಬೆಂಗಳೂರು: ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಕ್ರಮ ಚಿನ್ನ ಸಾಗಾಟ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 2.5 ಕೆಜಿ ಚಿನ್ನವನ್ನ ಗೋಡೌನ್​ನಲ್ಲಿ ಸಂಗ್ರಹಿಸಿ ಇಡಲಾಗಿತ್ತು.

ಜಪ್ತಿಯಾದ ಚಿನ್ನವನ್ನು ಕೆ.ಐ.ಎ.ಎಲ್​ನ ಕಾರ್ಗೋ ಗೋಡೌನ್​ನಲ್ಲಿ ಇರಿಸಿದ್ದರು. ಆದರೆ ಅಲ್ಲಿದ್ದ ಚಿನ್ನ ನಾಪತ್ತೆಯಾಗಿದೆ. ಹೀಗಾಗಿ ಜಪ್ತಿ ಮಾಡಿದ್ದ ಕಸ್ಟಮ್ಸ್ ಅಧಿಕಾರಿಗಳೆ ಚಿನ್ನ ಕದ್ದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಸ್ಟಮ್ಸ್ ಜೆಸಿ ಎಂ.ಜೆ.ಚೇತನ್ ಸಿಬಿಐ ಎಸಿಬಿಯಲ್ಲಿ ದೂರು ದಾಖಲಿಸಿದ್ದು, ದೂರಿನ ಮೇರೆಗೆ ಕಸ್ಟಮ್ಸ್ ಅಸಿಸ್ಟೆಂಟ್ ಕಮಿಷನರ್​ಗಳಾದ ವಿನೋದ್ ಚಿನ್ನಪ್ಪ, ಕೇಶವ್, ಸೂಪರಿಂಟೆಂಡೆಂಟ್ ಎನ್.ಜೆ.ರವಿಶಂಕರ್, ಡೀನ್ ರೆಕ್ಸ್ಕೆ.ಬಿ.ಲಿಂಗರಾಜು, ಎಸ್.ಟಿ.ಹಿರೇಮಠ್ ವಿರುದ್ಧ FIR ದಾಖಲಾಗಿದೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು