AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪ್ತಿಯಾದ ಚಿನ್ನ ನಾಪತ್ತೆ: KIAL ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ FIR

ಬೆಂಗಳೂರು: ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಕ್ರಮ ಚಿನ್ನ ಸಾಗಾಟ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 2.5 ಕೆಜಿ ಚಿನ್ನವನ್ನ ಗೋಡೌನ್​ನಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಜಪ್ತಿಯಾದ ಚಿನ್ನವನ್ನು ಕೆ.ಐ.ಎ.ಎಲ್​ನ ಕಾರ್ಗೋ ಗೋಡೌನ್​ನಲ್ಲಿ ಇರಿಸಿದ್ದರು. ಆದರೆ ಅಲ್ಲಿದ್ದ ಚಿನ್ನ ನಾಪತ್ತೆಯಾಗಿದೆ. ಹೀಗಾಗಿ ಜಪ್ತಿ ಮಾಡಿದ್ದ ಕಸ್ಟಮ್ಸ್ ಅಧಿಕಾರಿಗಳೆ ಚಿನ್ನ ಕದ್ದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಸ್ಟಮ್ಸ್ ಜೆಸಿ ಎಂ.ಜೆ.ಚೇತನ್ ಸಿಬಿಐ ಎಸಿಬಿಯಲ್ಲಿ ದೂರು ದಾಖಲಿಸಿದ್ದು, ದೂರಿನ […]

ಜಪ್ತಿಯಾದ ಚಿನ್ನ ನಾಪತ್ತೆ: KIAL ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ FIR
ಕೆಂಪೇಗೌಡ ವಿಮಾನ ನಿಲ್ದಾಣ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 18, 2020 | 7:28 AM

Share

ಬೆಂಗಳೂರು: ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಕ್ರಮ ಚಿನ್ನ ಸಾಗಾಟ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 2.5 ಕೆಜಿ ಚಿನ್ನವನ್ನ ಗೋಡೌನ್​ನಲ್ಲಿ ಸಂಗ್ರಹಿಸಿ ಇಡಲಾಗಿತ್ತು.

ಜಪ್ತಿಯಾದ ಚಿನ್ನವನ್ನು ಕೆ.ಐ.ಎ.ಎಲ್​ನ ಕಾರ್ಗೋ ಗೋಡೌನ್​ನಲ್ಲಿ ಇರಿಸಿದ್ದರು. ಆದರೆ ಅಲ್ಲಿದ್ದ ಚಿನ್ನ ನಾಪತ್ತೆಯಾಗಿದೆ. ಹೀಗಾಗಿ ಜಪ್ತಿ ಮಾಡಿದ್ದ ಕಸ್ಟಮ್ಸ್ ಅಧಿಕಾರಿಗಳೆ ಚಿನ್ನ ಕದ್ದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಸ್ಟಮ್ಸ್ ಜೆಸಿ ಎಂ.ಜೆ.ಚೇತನ್ ಸಿಬಿಐ ಎಸಿಬಿಯಲ್ಲಿ ದೂರು ದಾಖಲಿಸಿದ್ದು, ದೂರಿನ ಮೇರೆಗೆ ಕಸ್ಟಮ್ಸ್ ಅಸಿಸ್ಟೆಂಟ್ ಕಮಿಷನರ್​ಗಳಾದ ವಿನೋದ್ ಚಿನ್ನಪ್ಪ, ಕೇಶವ್, ಸೂಪರಿಂಟೆಂಡೆಂಟ್ ಎನ್.ಜೆ.ರವಿಶಂಕರ್, ಡೀನ್ ರೆಕ್ಸ್ಕೆ.ಬಿ.ಲಿಂಗರಾಜು, ಎಸ್.ಟಿ.ಹಿರೇಮಠ್ ವಿರುದ್ಧ FIR ದಾಖಲಾಗಿದೆ.

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು