AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪ್ತಿಯಾದ ಚಿನ್ನ ನಾಪತ್ತೆ: KIAL ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ FIR

ಬೆಂಗಳೂರು: ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಕ್ರಮ ಚಿನ್ನ ಸಾಗಾಟ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 2.5 ಕೆಜಿ ಚಿನ್ನವನ್ನ ಗೋಡೌನ್​ನಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಜಪ್ತಿಯಾದ ಚಿನ್ನವನ್ನು ಕೆ.ಐ.ಎ.ಎಲ್​ನ ಕಾರ್ಗೋ ಗೋಡೌನ್​ನಲ್ಲಿ ಇರಿಸಿದ್ದರು. ಆದರೆ ಅಲ್ಲಿದ್ದ ಚಿನ್ನ ನಾಪತ್ತೆಯಾಗಿದೆ. ಹೀಗಾಗಿ ಜಪ್ತಿ ಮಾಡಿದ್ದ ಕಸ್ಟಮ್ಸ್ ಅಧಿಕಾರಿಗಳೆ ಚಿನ್ನ ಕದ್ದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಸ್ಟಮ್ಸ್ ಜೆಸಿ ಎಂ.ಜೆ.ಚೇತನ್ ಸಿಬಿಐ ಎಸಿಬಿಯಲ್ಲಿ ದೂರು ದಾಖಲಿಸಿದ್ದು, ದೂರಿನ […]

ಜಪ್ತಿಯಾದ ಚಿನ್ನ ನಾಪತ್ತೆ: KIAL ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ FIR
ಕೆಂಪೇಗೌಡ ವಿಮಾನ ನಿಲ್ದಾಣ
ಆಯೇಷಾ ಬಾನು
|

Updated on: Oct 18, 2020 | 7:28 AM

Share

ಬೆಂಗಳೂರು: ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಕ್ರಮ ಚಿನ್ನ ಸಾಗಾಟ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 2.5 ಕೆಜಿ ಚಿನ್ನವನ್ನ ಗೋಡೌನ್​ನಲ್ಲಿ ಸಂಗ್ರಹಿಸಿ ಇಡಲಾಗಿತ್ತು.

ಜಪ್ತಿಯಾದ ಚಿನ್ನವನ್ನು ಕೆ.ಐ.ಎ.ಎಲ್​ನ ಕಾರ್ಗೋ ಗೋಡೌನ್​ನಲ್ಲಿ ಇರಿಸಿದ್ದರು. ಆದರೆ ಅಲ್ಲಿದ್ದ ಚಿನ್ನ ನಾಪತ್ತೆಯಾಗಿದೆ. ಹೀಗಾಗಿ ಜಪ್ತಿ ಮಾಡಿದ್ದ ಕಸ್ಟಮ್ಸ್ ಅಧಿಕಾರಿಗಳೆ ಚಿನ್ನ ಕದ್ದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಸ್ಟಮ್ಸ್ ಜೆಸಿ ಎಂ.ಜೆ.ಚೇತನ್ ಸಿಬಿಐ ಎಸಿಬಿಯಲ್ಲಿ ದೂರು ದಾಖಲಿಸಿದ್ದು, ದೂರಿನ ಮೇರೆಗೆ ಕಸ್ಟಮ್ಸ್ ಅಸಿಸ್ಟೆಂಟ್ ಕಮಿಷನರ್​ಗಳಾದ ವಿನೋದ್ ಚಿನ್ನಪ್ಪ, ಕೇಶವ್, ಸೂಪರಿಂಟೆಂಡೆಂಟ್ ಎನ್.ಜೆ.ರವಿಶಂಕರ್, ಡೀನ್ ರೆಕ್ಸ್ಕೆ.ಬಿ.ಲಿಂಗರಾಜು, ಎಸ್.ಟಿ.ಹಿರೇಮಠ್ ವಿರುದ್ಧ FIR ದಾಖಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ