AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪ್ತಿಯಾದ ಚಿನ್ನ ನಾಪತ್ತೆ: KIAL ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ FIR

ಬೆಂಗಳೂರು: ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಕ್ರಮ ಚಿನ್ನ ಸಾಗಾಟ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 2.5 ಕೆಜಿ ಚಿನ್ನವನ್ನ ಗೋಡೌನ್​ನಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಜಪ್ತಿಯಾದ ಚಿನ್ನವನ್ನು ಕೆ.ಐ.ಎ.ಎಲ್​ನ ಕಾರ್ಗೋ ಗೋಡೌನ್​ನಲ್ಲಿ ಇರಿಸಿದ್ದರು. ಆದರೆ ಅಲ್ಲಿದ್ದ ಚಿನ್ನ ನಾಪತ್ತೆಯಾಗಿದೆ. ಹೀಗಾಗಿ ಜಪ್ತಿ ಮಾಡಿದ್ದ ಕಸ್ಟಮ್ಸ್ ಅಧಿಕಾರಿಗಳೆ ಚಿನ್ನ ಕದ್ದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಸ್ಟಮ್ಸ್ ಜೆಸಿ ಎಂ.ಜೆ.ಚೇತನ್ ಸಿಬಿಐ ಎಸಿಬಿಯಲ್ಲಿ ದೂರು ದಾಖಲಿಸಿದ್ದು, ದೂರಿನ […]

ಜಪ್ತಿಯಾದ ಚಿನ್ನ ನಾಪತ್ತೆ: KIAL ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ FIR
ಕೆಂಪೇಗೌಡ ವಿಮಾನ ನಿಲ್ದಾಣ
ಆಯೇಷಾ ಬಾನು
ಆಯೇಷಾ ಬಾನು|

Updated on: Oct 18, 2020 | 7:28 AM

Share

ಬೆಂಗಳೂರು: ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಕ್ರಮ ಚಿನ್ನ ಸಾಗಾಟ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 2.5 ಕೆಜಿ ಚಿನ್ನವನ್ನ ಗೋಡೌನ್​ನಲ್ಲಿ ಸಂಗ್ರಹಿಸಿ ಇಡಲಾಗಿತ್ತು.

ಜಪ್ತಿಯಾದ ಚಿನ್ನವನ್ನು ಕೆ.ಐ.ಎ.ಎಲ್​ನ ಕಾರ್ಗೋ ಗೋಡೌನ್​ನಲ್ಲಿ ಇರಿಸಿದ್ದರು. ಆದರೆ ಅಲ್ಲಿದ್ದ ಚಿನ್ನ ನಾಪತ್ತೆಯಾಗಿದೆ. ಹೀಗಾಗಿ ಜಪ್ತಿ ಮಾಡಿದ್ದ ಕಸ್ಟಮ್ಸ್ ಅಧಿಕಾರಿಗಳೆ ಚಿನ್ನ ಕದ್ದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಸ್ಟಮ್ಸ್ ಜೆಸಿ ಎಂ.ಜೆ.ಚೇತನ್ ಸಿಬಿಐ ಎಸಿಬಿಯಲ್ಲಿ ದೂರು ದಾಖಲಿಸಿದ್ದು, ದೂರಿನ ಮೇರೆಗೆ ಕಸ್ಟಮ್ಸ್ ಅಸಿಸ್ಟೆಂಟ್ ಕಮಿಷನರ್​ಗಳಾದ ವಿನೋದ್ ಚಿನ್ನಪ್ಪ, ಕೇಶವ್, ಸೂಪರಿಂಟೆಂಡೆಂಟ್ ಎನ್.ಜೆ.ರವಿಶಂಕರ್, ಡೀನ್ ರೆಕ್ಸ್ಕೆ.ಬಿ.ಲಿಂಗರಾಜು, ಎಸ್.ಟಿ.ಹಿರೇಮಠ್ ವಿರುದ್ಧ FIR ದಾಖಲಾಗಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ