Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮ ಉಲ್ಲಂಘನೆ.. ಬೆಂಗಳೂರಿನ JW ಮ್ಯಾರಿಯೆಟ್ ಸೇರಿ 3 ಹೋಟೆಲ್​ಗಳ ವಿರುದ್ಧ FIR

ಹೋಟೆಲ್​ಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ JW ಮ್ಯಾರಿಯೆಟ್, ಇಂಡಿಗೋ ಎಕ್ಸ್​ಪಿ ಹೆಚ್​ಎಸ್​ಆರ್, ಕೋನ್ರಾಡ್ ಸೇರಿ 3 ಪ್ರತಿಷ್ಠಿತ ಹೋಟೆಲ್​ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಕೊರೊನಾ ನಿಯಮ ಉಲ್ಲಂಘನೆ.. ಬೆಂಗಳೂರಿನ JW ಮ್ಯಾರಿಯೆಟ್ ಸೇರಿ 3 ಹೋಟೆಲ್​ಗಳ ವಿರುದ್ಧ FIR
JW ಮ್ಯಾರಿಯೆಟ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Mar 12, 2021 | 2:54 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಅಬ್ಬರ ಹೆಚ್ಚಾಗುವ ಸಾಧ್ಯತೆ ಕಂಡು ಬಂದಿದೆ. ಬೆಂಗಳೂರಿಗೆ ಕೊರೊನಾ 2ನೇ ಅಲೆಯ ಭೀತಿ ಹೆಚ್ಚಾಗಿದ್ದು ಈಗಾಗಲೇ ಹೋಟೆಲ್, ಪಬ್ ಅಂಡ್ ಬಾರ್, ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯವಾಗಿ ಕೊವಿಡ್ ನಿಯಮ ಪಾಲಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ.ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಆದ್ರೆ ಇದರ ನಡುವೆ ನಗರದ 3 ಪ್ರತಿಷ್ಠಿತ ಹೋಟೆಲ್​ಗಳು ಈ ನಿಯಮವನ್ನು ಉಲ್ಲಂಘಿಸಿದ್ದು ಹೋಟೆಲ್​ಗಳ ವಿರುದ್ಧ FIR ದಾಖಲಾಗಿದೆ.

ಹೋಟೆಲ್​ಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ JW ಮ್ಯಾರಿಯೆಟ್, ಇಂಡಿಗೋ ಎಕ್ಸ್​ಪಿ ಹೆಚ್​ಎಸ್​ಆರ್, ಕೋನ್ರಾಡ್ ಸೇರಿ 3 ಪ್ರತಿಷ್ಠಿತ ಹೋಟೆಲ್​ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಕೊವಿಡ್ ಹಿನ್ನೆಲೆಯಲ್ಲಿ ಡಿಜೆ ಪಾರ್ಟಿಗೆ ಸೀಮಿತ ಜನರಿಗೆ ಮಾತ್ರ ಅವಕಾಶ ನೀಡುವಂತೆ ಸೂಚನೆ ಇದೆ. ಆದರೆ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚು ಜನರಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಹೋಟೆಲ್​ಗಳ ಮೇಲೆ ಪ್ರಕರಣ ದಾಖಲಾಗಿದೆ. ಹಾಗೂ ರಾತ್ರಿ 3 ಗಂಟೆವರೆಗೂ ಡಿಜೆ ಪಾರ್ಟಿ ಆಯೋಜನೆ ಆರೋಪ ಕೇಳಿ ಬಂದಿದೆ.

ಅವಧಿ ಮೀರಿ ತಡರಾತ್ರಿವರೆಗೆ ಡಿಜೆ ಮ್ಯೂಸಿಕ್ ಶೋ ಮಾಡುತ್ತಿದ್ದ ದೂರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿ ಗಸ್ತಿನಲ್ಲಿದ್ದ ಇನ್ಸ್ಪೆಕ್ಟರ್ ಬಿ ಮಾರುತಿ ಅವರು ಭೇಟಿ ನೀಡಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಾರುತಿ ಮತ್ತು ಸಿಬ್ಬಂದಿ ನೆಲ ಮಹಡಿ ಪ್ರವೇಶಿಸಿ ನೋಡಿದಾಗ ಅಲ್ಲಿ ಪಾರ್ಟಿ ನಡೆಯುತ್ತಿರುವುದು ಕಾಣಿಸಿದೆ. ಕೂಡಲೇ ಡಿಜೆ ಆಯೋಜಕ ಎಸ್.ಫರ್ನಾಂಡಿಸ್, ಎಂಡಿ ಮನೋಜ್​ನನ್ನು ಪೊಲೀಸರು ವಶಕ್ಕೆ ಪಡೆದು ಪರವಾನಗಿ ರದ್ದು ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಕೊರೊನಾ 2ನೇ ಅಲೆಯ ಭೀತಿ.. ರಾತ್ರಿ 11 ಗಂಟೆ ನಂತರ ಹೆಚ್ಚು ಜನ ಸೇರೋಹಾಗಿಲ್ಲ: ಸಚಿವ ಸುಧಾಕರ್

ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​