AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಕಾರ್ಪೋರೇಟರ್ ಗಾಯತ್ರಿ ವಿರುದ್ಧ FIR

2015ರ ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷೇತರವಾಗಿ ಗಾಯತ್ರಿ ಗೆಲುವು ಸಾಧಿಸಿದ್ದರು. ಇವರು ಸ್ಪರ್ಧಿಸಿದ್ದ ಕ್ಷೇತ್ರ ಕೆಂಪಾಪುರ ಆಗ್ರಹಾರ, ಎಸ್​ಟಿ (ST) ಮಹಿಳೆಗೆ ಮೀಸಲಾಗಿತ್ತು.

ಮಾಜಿ ಕಾರ್ಪೋರೇಟರ್ ಗಾಯತ್ರಿ ವಿರುದ್ಧ FIR
ಮಾಜಿ ಕಾರ್ಪೋರೇಟರ್ ಗಾಯತ್ರಿ
sandhya thejappa
|

Updated on:Dec 16, 2020 | 7:19 PM

Share

ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರ ಹೊಂದಿದ್ದ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಗಾಯತ್ರಿ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

2015ರ ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷೇತರವಾಗಿ ಗಾಯತ್ರಿ ಗೆಲುವು ಸಾಧಿಸಿದ್ದರು. ಇವರು ಸ್ಪರ್ಧಿಸಿದ್ದ ಕ್ಷೇತ್ರ ಕೆಂಪಾಪುರ ಆಗ್ರಹಾರ, ಎಸ್​ಟಿ (ST) ಮಹಿಳೆಗೆ ಮೀಸಲಾಗಿತ್ತು.

ಚುನಾವಣೆ ಸಂದರ್ಭ ನಾಮಪತ್ರ ಸಲ್ಲಿಸುವಾಗ ನೀಡಿದ್ದ ಜಾತಿ ಪ್ರಮಾಣ ಪತ್ರ ಸುಳ್ಳು ಎಂದು ಬೆಂಗಳೂರು ನಗರ ಜಾತಿ ಪರಿಶೀಲನಾ ಸಮಿತಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಇನ್​ಸ್ಪೆಕ್ಟರ್ ಗಾಯತ್ರಿ ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯ ಪ್ರಕರಣ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ವರ್ಗಾವಣೆಯಾಗಿದೆ.

ಎಫ್ಐಆರ್

BBMP ಚುನಾವಣೆ ಮುಂದೂಡಲು ‘ಸುಪ್ರೀಂ’ ಮೊರೆಹೋದ ರಾಜ್ಯ ಸರ್ಕಾರ

Published On - 6:53 pm, Wed, 16 December 20

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?