AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಕಾರ್ಪೋರೇಟರ್ ಗಾಯತ್ರಿ ವಿರುದ್ಧ FIR

2015ರ ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷೇತರವಾಗಿ ಗಾಯತ್ರಿ ಗೆಲುವು ಸಾಧಿಸಿದ್ದರು. ಇವರು ಸ್ಪರ್ಧಿಸಿದ್ದ ಕ್ಷೇತ್ರ ಕೆಂಪಾಪುರ ಆಗ್ರಹಾರ, ಎಸ್​ಟಿ (ST) ಮಹಿಳೆಗೆ ಮೀಸಲಾಗಿತ್ತು.

ಮಾಜಿ ಕಾರ್ಪೋರೇಟರ್ ಗಾಯತ್ರಿ ವಿರುದ್ಧ FIR
ಮಾಜಿ ಕಾರ್ಪೋರೇಟರ್ ಗಾಯತ್ರಿ
sandhya thejappa
sandhya thejappa|

Updated on:Dec 16, 2020 | 7:19 PM

Share

ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರ ಹೊಂದಿದ್ದ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಗಾಯತ್ರಿ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

2015ರ ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷೇತರವಾಗಿ ಗಾಯತ್ರಿ ಗೆಲುವು ಸಾಧಿಸಿದ್ದರು. ಇವರು ಸ್ಪರ್ಧಿಸಿದ್ದ ಕ್ಷೇತ್ರ ಕೆಂಪಾಪುರ ಆಗ್ರಹಾರ, ಎಸ್​ಟಿ (ST) ಮಹಿಳೆಗೆ ಮೀಸಲಾಗಿತ್ತು.

ಚುನಾವಣೆ ಸಂದರ್ಭ ನಾಮಪತ್ರ ಸಲ್ಲಿಸುವಾಗ ನೀಡಿದ್ದ ಜಾತಿ ಪ್ರಮಾಣ ಪತ್ರ ಸುಳ್ಳು ಎಂದು ಬೆಂಗಳೂರು ನಗರ ಜಾತಿ ಪರಿಶೀಲನಾ ಸಮಿತಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಇನ್​ಸ್ಪೆಕ್ಟರ್ ಗಾಯತ್ರಿ ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯ ಪ್ರಕರಣ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ವರ್ಗಾವಣೆಯಾಗಿದೆ.

ಎಫ್ಐಆರ್

BBMP ಚುನಾವಣೆ ಮುಂದೂಡಲು ‘ಸುಪ್ರೀಂ’ ಮೊರೆಹೋದ ರಾಜ್ಯ ಸರ್ಕಾರ

Published On - 6:53 pm, Wed, 16 December 20

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ