AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ನಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನ -ಕಾಂಗ್ರೆಸ್​ ವಕ್ತಾರೆ ವಿರುದ್ಧ ಸಂಯುಕ್ತಾ ಹೆಗ್ಡೆ ದೂರು

ಬೆಂಗಳೂರು: ಪಾರ್ಕ್‌ನಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟಿ ಸಂಯುಕ್ತಾ ಹೆಗ್ಡೆ HSR ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​ ಅಗರ ಕೆರೆ ಬಳಿ ಸಂಯುಕ್ತಾ ಡ್ಯಾನ್ಸ್ ಪ್ರಾಕ್ಟಿಸ್ ಮಾಡುವ ವೇಳೆ ತುಂಡು ಬಟ್ಟೆ ಹಾಕಿರುವುದನ್ನು ವಿರೋಧಿಸಿದ್ದ ಕವಿತಾ ರೆಡ್ಡಿ, ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ನಟಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ HSR ಲೇಔಟ್ […]

ಪಾರ್ಕ್​ನಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನ -ಕಾಂಗ್ರೆಸ್​ ವಕ್ತಾರೆ ವಿರುದ್ಧ ಸಂಯುಕ್ತಾ ಹೆಗ್ಡೆ ದೂರು
ಸಾಧು ಶ್ರೀನಾಥ್​
| Edited By: |

Updated on: Sep 06, 2020 | 12:38 PM

Share

ಬೆಂಗಳೂರು: ಪಾರ್ಕ್‌ನಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟಿ ಸಂಯುಕ್ತಾ ಹೆಗ್ಡೆ HSR ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​

ಅಗರ ಕೆರೆ ಬಳಿ ಸಂಯುಕ್ತಾ ಡ್ಯಾನ್ಸ್ ಪ್ರಾಕ್ಟಿಸ್ ಮಾಡುವ ವೇಳೆ ತುಂಡು ಬಟ್ಟೆ ಹಾಕಿರುವುದನ್ನು ವಿರೋಧಿಸಿದ್ದ ಕವಿತಾ ರೆಡ್ಡಿ, ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ನಟಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ HSR ಲೇಔಟ್ ಪೊಲೀಸ್​ ಠಾಣೆಯಲ್ಲಿ ಸಂಯುಕ್ತಾ ಹೆಗ್ಡೆ ದೂರು ದಾಖಲಿಸಿದ್ದರು. ದೂರಿನನ್ವಯ ಪೊಲೀಸರು FIR ದಾಖಲು ಮಾಡಿದ್ದಾರೆ.

ಜೊತೆಗೆ, ಕವಿತಾ ರೆಡ್ಡಿ ಸಹ ಸಂಯುಕ್ತಾ ಹೆಗ್ಡೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಕವಿತಾ ರೆಡ್ಡಿ ನೀಡಿರುವ ದೂರಿನನ್ವಯ HSR ಲೇಔಟ್ ಠಾಣೆಯಲ್ಲಿ ಸಂಯುಕ್ತಾ ಹೆಗ್ಡೆ ವಿರುದ್ಧ NCR ದಾಖಲು ಮಾಡಲಾಗಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ