AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ನಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನ -ಕಾಂಗ್ರೆಸ್​ ವಕ್ತಾರೆ ವಿರುದ್ಧ ಸಂಯುಕ್ತಾ ಹೆಗ್ಡೆ ದೂರು

ಬೆಂಗಳೂರು: ಪಾರ್ಕ್‌ನಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟಿ ಸಂಯುಕ್ತಾ ಹೆಗ್ಡೆ HSR ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​ ಅಗರ ಕೆರೆ ಬಳಿ ಸಂಯುಕ್ತಾ ಡ್ಯಾನ್ಸ್ ಪ್ರಾಕ್ಟಿಸ್ ಮಾಡುವ ವೇಳೆ ತುಂಡು ಬಟ್ಟೆ ಹಾಕಿರುವುದನ್ನು ವಿರೋಧಿಸಿದ್ದ ಕವಿತಾ ರೆಡ್ಡಿ, ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ನಟಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ HSR ಲೇಔಟ್ […]

ಪಾರ್ಕ್​ನಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನ -ಕಾಂಗ್ರೆಸ್​ ವಕ್ತಾರೆ ವಿರುದ್ಧ ಸಂಯುಕ್ತಾ ಹೆಗ್ಡೆ ದೂರು
ಸಾಧು ಶ್ರೀನಾಥ್​
| Edited By: |

Updated on: Sep 06, 2020 | 12:38 PM

Share

ಬೆಂಗಳೂರು: ಪಾರ್ಕ್‌ನಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟಿ ಸಂಯುಕ್ತಾ ಹೆಗ್ಡೆ HSR ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​

ಅಗರ ಕೆರೆ ಬಳಿ ಸಂಯುಕ್ತಾ ಡ್ಯಾನ್ಸ್ ಪ್ರಾಕ್ಟಿಸ್ ಮಾಡುವ ವೇಳೆ ತುಂಡು ಬಟ್ಟೆ ಹಾಕಿರುವುದನ್ನು ವಿರೋಧಿಸಿದ್ದ ಕವಿತಾ ರೆಡ್ಡಿ, ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ನಟಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ HSR ಲೇಔಟ್ ಪೊಲೀಸ್​ ಠಾಣೆಯಲ್ಲಿ ಸಂಯುಕ್ತಾ ಹೆಗ್ಡೆ ದೂರು ದಾಖಲಿಸಿದ್ದರು. ದೂರಿನನ್ವಯ ಪೊಲೀಸರು FIR ದಾಖಲು ಮಾಡಿದ್ದಾರೆ.

ಜೊತೆಗೆ, ಕವಿತಾ ರೆಡ್ಡಿ ಸಹ ಸಂಯುಕ್ತಾ ಹೆಗ್ಡೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಕವಿತಾ ರೆಡ್ಡಿ ನೀಡಿರುವ ದೂರಿನನ್ವಯ HSR ಲೇಔಟ್ ಠಾಣೆಯಲ್ಲಿ ಸಂಯುಕ್ತಾ ಹೆಗ್ಡೆ ವಿರುದ್ಧ NCR ದಾಖಲು ಮಾಡಲಾಗಿದೆ.

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್