AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್​ನಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನ -ಕಾಂಗ್ರೆಸ್​ ವಕ್ತಾರೆ ವಿರುದ್ಧ ಸಂಯುಕ್ತಾ ಹೆಗ್ಡೆ ದೂರು

ಬೆಂಗಳೂರು: ಪಾರ್ಕ್‌ನಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟಿ ಸಂಯುಕ್ತಾ ಹೆಗ್ಡೆ HSR ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​ ಅಗರ ಕೆರೆ ಬಳಿ ಸಂಯುಕ್ತಾ ಡ್ಯಾನ್ಸ್ ಪ್ರಾಕ್ಟಿಸ್ ಮಾಡುವ ವೇಳೆ ತುಂಡು ಬಟ್ಟೆ ಹಾಕಿರುವುದನ್ನು ವಿರೋಧಿಸಿದ್ದ ಕವಿತಾ ರೆಡ್ಡಿ, ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ನಟಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ HSR ಲೇಔಟ್ […]

ಪಾರ್ಕ್​ನಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನ -ಕಾಂಗ್ರೆಸ್​ ವಕ್ತಾರೆ ವಿರುದ್ಧ ಸಂಯುಕ್ತಾ ಹೆಗ್ಡೆ ದೂರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Sep 06, 2020 | 12:38 PM

Share

ಬೆಂಗಳೂರು: ಪಾರ್ಕ್‌ನಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟಿ ಸಂಯುಕ್ತಾ ಹೆಗ್ಡೆ HSR ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​

ಅಗರ ಕೆರೆ ಬಳಿ ಸಂಯುಕ್ತಾ ಡ್ಯಾನ್ಸ್ ಪ್ರಾಕ್ಟಿಸ್ ಮಾಡುವ ವೇಳೆ ತುಂಡು ಬಟ್ಟೆ ಹಾಕಿರುವುದನ್ನು ವಿರೋಧಿಸಿದ್ದ ಕವಿತಾ ರೆಡ್ಡಿ, ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ನಟಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ HSR ಲೇಔಟ್ ಪೊಲೀಸ್​ ಠಾಣೆಯಲ್ಲಿ ಸಂಯುಕ್ತಾ ಹೆಗ್ಡೆ ದೂರು ದಾಖಲಿಸಿದ್ದರು. ದೂರಿನನ್ವಯ ಪೊಲೀಸರು FIR ದಾಖಲು ಮಾಡಿದ್ದಾರೆ.

ಜೊತೆಗೆ, ಕವಿತಾ ರೆಡ್ಡಿ ಸಹ ಸಂಯುಕ್ತಾ ಹೆಗ್ಡೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಕವಿತಾ ರೆಡ್ಡಿ ನೀಡಿರುವ ದೂರಿನನ್ವಯ HSR ಲೇಔಟ್ ಠಾಣೆಯಲ್ಲಿ ಸಂಯುಕ್ತಾ ಹೆಗ್ಡೆ ವಿರುದ್ಧ NCR ದಾಖಲು ಮಾಡಲಾಗಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ