ಪಾರ್ಕ್​ನಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನ -ಕಾಂಗ್ರೆಸ್​ ವಕ್ತಾರೆ ವಿರುದ್ಧ ಸಂಯುಕ್ತಾ ಹೆಗ್ಡೆ ದೂರು

ಬೆಂಗಳೂರು: ಪಾರ್ಕ್‌ನಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟಿ ಸಂಯುಕ್ತಾ ಹೆಗ್ಡೆ HSR ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​ ಅಗರ ಕೆರೆ ಬಳಿ ಸಂಯುಕ್ತಾ ಡ್ಯಾನ್ಸ್ ಪ್ರಾಕ್ಟಿಸ್ ಮಾಡುವ ವೇಳೆ ತುಂಡು ಬಟ್ಟೆ ಹಾಕಿರುವುದನ್ನು ವಿರೋಧಿಸಿದ್ದ ಕವಿತಾ ರೆಡ್ಡಿ, ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ನಟಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ HSR ಲೇಔಟ್ […]

ಪಾರ್ಕ್​ನಲ್ಲಿ ನನ್ನ ಮೇಲೆ ಹಲ್ಲೆಗೆ ಯತ್ನ -ಕಾಂಗ್ರೆಸ್​ ವಕ್ತಾರೆ ವಿರುದ್ಧ ಸಂಯುಕ್ತಾ ಹೆಗ್ಡೆ ದೂರು
ಸಾಧು ಶ್ರೀನಾಥ್​ Edited By:

Updated on: Sep 06, 2020 | 12:38 PM

ಬೆಂಗಳೂರು: ಪಾರ್ಕ್‌ನಲ್ಲಿ ತನ್ನ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ನಟಿ ಸಂಯುಕ್ತಾ ಹೆಗ್ಡೆ HSR ಲೇಔಟ್ ಠಾಣೆಯಲ್ಲಿ ಕಾಂಗ್ರೆಸ್ ವಕ್ತಾರೆ ಕವಿತಾ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಪಾರ್ಕ್​ನಲ್ಲಿ ಅಸಭ್ಯ ವರ್ತನೆ.. ನಟಿ ಸಂಯುಕ್ತ ಹೆಗ್ಡೆ ಮತ್ತೊಂದು ಕಿರಿಕ್​

ಅಗರ ಕೆರೆ ಬಳಿ ಸಂಯುಕ್ತಾ ಡ್ಯಾನ್ಸ್ ಪ್ರಾಕ್ಟಿಸ್ ಮಾಡುವ ವೇಳೆ ತುಂಡು ಬಟ್ಟೆ ಹಾಕಿರುವುದನ್ನು ವಿರೋಧಿಸಿದ್ದ ಕವಿತಾ ರೆಡ್ಡಿ, ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ನಟಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ HSR ಲೇಔಟ್ ಪೊಲೀಸ್​ ಠಾಣೆಯಲ್ಲಿ ಸಂಯುಕ್ತಾ ಹೆಗ್ಡೆ ದೂರು ದಾಖಲಿಸಿದ್ದರು. ದೂರಿನನ್ವಯ ಪೊಲೀಸರು FIR ದಾಖಲು ಮಾಡಿದ್ದಾರೆ.

ಜೊತೆಗೆ, ಕವಿತಾ ರೆಡ್ಡಿ ಸಹ ಸಂಯುಕ್ತಾ ಹೆಗ್ಡೆ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ದೂರು ನೀಡಿದ್ದರು. ಕವಿತಾ ರೆಡ್ಡಿ ನೀಡಿರುವ ದೂರಿನನ್ವಯ HSR ಲೇಔಟ್ ಠಾಣೆಯಲ್ಲಿ ಸಂಯುಕ್ತಾ ಹೆಗ್ಡೆ ವಿರುದ್ಧ NCR ದಾಖಲು ಮಾಡಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us