AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಚಾನ್ಸ್ ನೆಪದಲ್ಲಿ ರೇಪ್, ಕಿರುತೆರೆ ನಟಿಯಿಂದ ಆರೋಪ

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ಕಿರುತೆರೆ ನಟಿ ಮೇಲೆ ಅತ್ಯಾಚಾರ ಎಸೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಕಿರುತೆರೆಯ ನಟಿ ನೀಡಿದ ದೂರು ಆಧರಿಸಿ ಹೈದರಾಬಾದ್‌ನ ನಿರ್ಮಾಪಕ ಸಂಗಮೇಶ್ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹೆಬ್ಬಾಳ ನಿವಾಸಿಯಾಗಿರುವ ಕಿರುತೆರೆ ನಟಿಗೆ 6 ವರ್ಷಗಳ ಹಿಂದೆ ಸಿನಿಮಾಮದಲ್ಲಿ ಚಾನ್ಸ್ ಕೊಡಿಸುವುದಾಗಿ ನಿರ್ಮಾಪಕ ಸಂಗಮೇಶ್ ಹೇಳಿದ್ದಾನೆ. 2013ರಲ್ಲಿ ಹೈದರಾಬಾದ್​ನ ಹೋಟೆಲ್​ಗೆ ಕರೆಸಿಕೊಂಡು ಮತ್ತು ಬರಿಸೋ ತಂಪುಪಾನಿಯ ನೀಡಿ ಅತ್ಯಾಚಾರವೆಸಗಿದ್ದಾನೆ. ಬಳಿಕ 2014ರಲ್ಲಿ […]

ಸಿನಿಮಾ ಚಾನ್ಸ್ ನೆಪದಲ್ಲಿ ರೇಪ್, ಕಿರುತೆರೆ ನಟಿಯಿಂದ ಆರೋಪ
ಸಾಧು ಶ್ರೀನಾಥ್​
|

Updated on:Mar 02, 2020 | 10:28 AM

Share

ಬೆಂಗಳೂರು: ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿ ಕಿರುತೆರೆ ನಟಿ ಮೇಲೆ ಅತ್ಯಾಚಾರ ಎಸೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಕಿರುತೆರೆಯ ನಟಿ ನೀಡಿದ ದೂರು ಆಧರಿಸಿ ಹೈದರಾಬಾದ್‌ನ ನಿರ್ಮಾಪಕ ಸಂಗಮೇಶ್ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬೆಂಗಳೂರಿನ ಹೆಬ್ಬಾಳ ನಿವಾಸಿಯಾಗಿರುವ ಕಿರುತೆರೆ ನಟಿಗೆ 6 ವರ್ಷಗಳ ಹಿಂದೆ ಸಿನಿಮಾಮದಲ್ಲಿ ಚಾನ್ಸ್ ಕೊಡಿಸುವುದಾಗಿ ನಿರ್ಮಾಪಕ ಸಂಗಮೇಶ್ ಹೇಳಿದ್ದಾನೆ. 2013ರಲ್ಲಿ ಹೈದರಾಬಾದ್​ನ ಹೋಟೆಲ್​ಗೆ ಕರೆಸಿಕೊಂಡು ಮತ್ತು ಬರಿಸೋ ತಂಪುಪಾನಿಯ ನೀಡಿ ಅತ್ಯಾಚಾರವೆಸಗಿದ್ದಾನೆ. ಬಳಿಕ 2014ರಲ್ಲಿ ಮತ್ತೆ ನಗ್ನ ವಿಡಿಯೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡೋದಾಗಿ ಹೇಳಿ ಗೋವಾಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ನಿರ್ಮಾಪಕನ ವಿರುದ್ಧ ಕಿರುತೆರೆ ನಟಿ ಆರೋಪಿಸಿದ್ದಾರೆ.

ಅಲ್ಲದೆ ಮದುವೆಯಾಗುವುದಾಗಿ ಭರವಸೆ ನೀಡಿ ನಿರಂತರವಾಗಿ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆರೋಪಿಗೆ ಈಗಾಗ್ಲೇ ಮದುವೆಯಾಗಿದ್ದು, ಮಕ್ಕಳಿದ್ದನ್ನ ಪ್ರಶ್ನಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿರೋ ಆರೋಪ ಕೇಳಿ ಬಂದಿದೆ. ರಾಜಿ ಮಾಡೋದಾಗಿ ಕರೆಸಿದ ಸಂಗಮೇಶ್ ಪತ್ನಿ ತನ್ನ ವಿರುದ್ದವೇ ಸ್ಥಳೀಯ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿರೋದಾಗಿ ದೂರಿನಲ್ಲಿ ಯುವತಿ ಮಾಹಿತಿ ನೀಡಿದ್ದಾರೆ. ವಂಚನೆ ಮತ್ತು ಬ್ಲಾಕ್ ಮೇಲ್ ಮಾಡ್ತಿದ್ದ ನಿರ್ಮಾಪಕನ ವಿರುದ್ದ ಸಂತ್ರಸ್ಥೆ ಕಿರುತೆರೆ ನಟಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದ ಸೂಚನೆ ಹಿನ್ನಲೆ ಅಮೃತಹಳ್ಳಿ ಪೊಲೀಸ್ರು ಎಫ್​ಐಆರ್ ದಾಖಲಿಸಿದ್ದಾರೆ.

Published On - 9:02 am, Mon, 2 March 20

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ