AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಒಲೆ ಹಚ್ಚುವ ವೇಳೆ ಬೆಂಕಿ: ಪೇದೆ, ಪತ್ನಿ, ಪುತ್ರನಿಗೆ ಗಾಯ

ಮೈಸೂರು: ತುಸು ಹೆಚ್ಚು ಜಾಗರೂಕತೆಯಿಂದ ಇರಬೇಕಾದ ಪೊಲೀಸ​ರ ಮನೆಯಲ್ಲಿಯೇ ಬೆಂಕಿ ಅವಘಡ ಸಂಭವಿಸಿದೆ. ಮೈಸೂರಿನ ಸಿಎಆರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪೇದೆ ರೇಣುಕಾ ಸ್ವಾಮಿ ಮನೆಯಲ್ಲಿ ಈ ಆಕಸ್ಮಿಕ ನಡೆದಿದೆ. ಘಟನೆಯಲ್ಲಿ ಕುಟುಂಬದ ಮೂವರಿಗೆ ಸುಟ್ಟಗಾಯಗಳಾಗಿವೆ. ಕೆ.ಆರ್. ನಗರದ ಈಶ್ವರನಗರ ಬಡಾವಣೆಯಲ್ಲಿ ಇಂದು ಬೆಳಗ್ಗೆ ನೀರಿನ ಒಲೆ ಹಚ್ಚುವ ವೇಳೆ ಹೀಗಾಗಿದೆ. ಪೇದೆ ರೇಣುಕಾ ಸ್ವಾಮಿ (೪೬), ಪತ್ನಿ ಪುಷ್ಪಲತಾ (೩೫) ಮತ್ತು ಪುತ್ರ ತೇಜಸ್ (೧೪) ಗೆ ಗಾಯಗಳಾಗಿವೆ. ಮೊದಲು ರೇಣುಕಾ ಸ್ವಾಮಿಗೆ ಬೆಂಕಿ […]

ನೀರಿನ ಒಲೆ ಹಚ್ಚುವ ವೇಳೆ ಬೆಂಕಿ: ಪೇದೆ, ಪತ್ನಿ, ಪುತ್ರನಿಗೆ ಗಾಯ
ಸಾಧು ಶ್ರೀನಾಥ್​
|

Updated on:Feb 13, 2020 | 12:01 PM

Share

ಮೈಸೂರು: ತುಸು ಹೆಚ್ಚು ಜಾಗರೂಕತೆಯಿಂದ ಇರಬೇಕಾದ ಪೊಲೀಸ​ರ ಮನೆಯಲ್ಲಿಯೇ ಬೆಂಕಿ ಅವಘಡ ಸಂಭವಿಸಿದೆ. ಮೈಸೂರಿನ ಸಿಎಆರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪೇದೆ ರೇಣುಕಾ ಸ್ವಾಮಿ ಮನೆಯಲ್ಲಿ ಈ ಆಕಸ್ಮಿಕ ನಡೆದಿದೆ.

ಘಟನೆಯಲ್ಲಿ ಕುಟುಂಬದ ಮೂವರಿಗೆ ಸುಟ್ಟಗಾಯಗಳಾಗಿವೆ. ಕೆ.ಆರ್. ನಗರದ ಈಶ್ವರನಗರ ಬಡಾವಣೆಯಲ್ಲಿ ಇಂದು ಬೆಳಗ್ಗೆ ನೀರಿನ ಒಲೆ ಹಚ್ಚುವ ವೇಳೆ ಹೀಗಾಗಿದೆ.

ಪೇದೆ ರೇಣುಕಾ ಸ್ವಾಮಿ (೪೬), ಪತ್ನಿ ಪುಷ್ಪಲತಾ (೩೫) ಮತ್ತು ಪುತ್ರ ತೇಜಸ್ (೧೪) ಗೆ ಗಾಯಗಳಾಗಿವೆ. ಮೊದಲು ರೇಣುಕಾ ಸ್ವಾಮಿಗೆ ಬೆಂಕಿ ತಗುಲಿದೆ. ಅದನ್ನ ಆರಿಸಲು ಹೋದ ಪತ್ನಿ ಮತ್ತು ಮಗನಿಗೂ ಗಾಯಗಳಾಗಿವೆ.

ಮೈಸೂರಿನ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ‌ ವಿಭಾಗದಲ್ಲಿ ಗಾಯಾಳುಗಳಿಗೆ ಮೊದಲು ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:57 am, Thu, 13 February 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ