AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಒಲೆ ಹಚ್ಚುವ ವೇಳೆ ಬೆಂಕಿ: ಪೇದೆ, ಪತ್ನಿ, ಪುತ್ರನಿಗೆ ಗಾಯ

ಮೈಸೂರು: ತುಸು ಹೆಚ್ಚು ಜಾಗರೂಕತೆಯಿಂದ ಇರಬೇಕಾದ ಪೊಲೀಸ​ರ ಮನೆಯಲ್ಲಿಯೇ ಬೆಂಕಿ ಅವಘಡ ಸಂಭವಿಸಿದೆ. ಮೈಸೂರಿನ ಸಿಎಆರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪೇದೆ ರೇಣುಕಾ ಸ್ವಾಮಿ ಮನೆಯಲ್ಲಿ ಈ ಆಕಸ್ಮಿಕ ನಡೆದಿದೆ. ಘಟನೆಯಲ್ಲಿ ಕುಟುಂಬದ ಮೂವರಿಗೆ ಸುಟ್ಟಗಾಯಗಳಾಗಿವೆ. ಕೆ.ಆರ್. ನಗರದ ಈಶ್ವರನಗರ ಬಡಾವಣೆಯಲ್ಲಿ ಇಂದು ಬೆಳಗ್ಗೆ ನೀರಿನ ಒಲೆ ಹಚ್ಚುವ ವೇಳೆ ಹೀಗಾಗಿದೆ. ಪೇದೆ ರೇಣುಕಾ ಸ್ವಾಮಿ (೪೬), ಪತ್ನಿ ಪುಷ್ಪಲತಾ (೩೫) ಮತ್ತು ಪುತ್ರ ತೇಜಸ್ (೧೪) ಗೆ ಗಾಯಗಳಾಗಿವೆ. ಮೊದಲು ರೇಣುಕಾ ಸ್ವಾಮಿಗೆ ಬೆಂಕಿ […]

ನೀರಿನ ಒಲೆ ಹಚ್ಚುವ ವೇಳೆ ಬೆಂಕಿ: ಪೇದೆ, ಪತ್ನಿ, ಪುತ್ರನಿಗೆ ಗಾಯ
ಸಾಧು ಶ್ರೀನಾಥ್​
|

Updated on:Feb 13, 2020 | 12:01 PM

Share

ಮೈಸೂರು: ತುಸು ಹೆಚ್ಚು ಜಾಗರೂಕತೆಯಿಂದ ಇರಬೇಕಾದ ಪೊಲೀಸ​ರ ಮನೆಯಲ್ಲಿಯೇ ಬೆಂಕಿ ಅವಘಡ ಸಂಭವಿಸಿದೆ. ಮೈಸೂರಿನ ಸಿಎಆರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪೇದೆ ರೇಣುಕಾ ಸ್ವಾಮಿ ಮನೆಯಲ್ಲಿ ಈ ಆಕಸ್ಮಿಕ ನಡೆದಿದೆ.

ಘಟನೆಯಲ್ಲಿ ಕುಟುಂಬದ ಮೂವರಿಗೆ ಸುಟ್ಟಗಾಯಗಳಾಗಿವೆ. ಕೆ.ಆರ್. ನಗರದ ಈಶ್ವರನಗರ ಬಡಾವಣೆಯಲ್ಲಿ ಇಂದು ಬೆಳಗ್ಗೆ ನೀರಿನ ಒಲೆ ಹಚ್ಚುವ ವೇಳೆ ಹೀಗಾಗಿದೆ.

ಪೇದೆ ರೇಣುಕಾ ಸ್ವಾಮಿ (೪೬), ಪತ್ನಿ ಪುಷ್ಪಲತಾ (೩೫) ಮತ್ತು ಪುತ್ರ ತೇಜಸ್ (೧೪) ಗೆ ಗಾಯಗಳಾಗಿವೆ. ಮೊದಲು ರೇಣುಕಾ ಸ್ವಾಮಿಗೆ ಬೆಂಕಿ ತಗುಲಿದೆ. ಅದನ್ನ ಆರಿಸಲು ಹೋದ ಪತ್ನಿ ಮತ್ತು ಮಗನಿಗೂ ಗಾಯಗಳಾಗಿವೆ.

ಮೈಸೂರಿನ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ‌ ವಿಭಾಗದಲ್ಲಿ ಗಾಯಾಳುಗಳಿಗೆ ಮೊದಲು ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:57 am, Thu, 13 February 20

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!