AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಒಲೆ ಹಚ್ಚುವ ವೇಳೆ ಬೆಂಕಿ: ಪೇದೆ, ಪತ್ನಿ, ಪುತ್ರನಿಗೆ ಗಾಯ

ಮೈಸೂರು: ತುಸು ಹೆಚ್ಚು ಜಾಗರೂಕತೆಯಿಂದ ಇರಬೇಕಾದ ಪೊಲೀಸ​ರ ಮನೆಯಲ್ಲಿಯೇ ಬೆಂಕಿ ಅವಘಡ ಸಂಭವಿಸಿದೆ. ಮೈಸೂರಿನ ಸಿಎಆರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪೇದೆ ರೇಣುಕಾ ಸ್ವಾಮಿ ಮನೆಯಲ್ಲಿ ಈ ಆಕಸ್ಮಿಕ ನಡೆದಿದೆ. ಘಟನೆಯಲ್ಲಿ ಕುಟುಂಬದ ಮೂವರಿಗೆ ಸುಟ್ಟಗಾಯಗಳಾಗಿವೆ. ಕೆ.ಆರ್. ನಗರದ ಈಶ್ವರನಗರ ಬಡಾವಣೆಯಲ್ಲಿ ಇಂದು ಬೆಳಗ್ಗೆ ನೀರಿನ ಒಲೆ ಹಚ್ಚುವ ವೇಳೆ ಹೀಗಾಗಿದೆ. ಪೇದೆ ರೇಣುಕಾ ಸ್ವಾಮಿ (೪೬), ಪತ್ನಿ ಪುಷ್ಪಲತಾ (೩೫) ಮತ್ತು ಪುತ್ರ ತೇಜಸ್ (೧೪) ಗೆ ಗಾಯಗಳಾಗಿವೆ. ಮೊದಲು ರೇಣುಕಾ ಸ್ವಾಮಿಗೆ ಬೆಂಕಿ […]

ನೀರಿನ ಒಲೆ ಹಚ್ಚುವ ವೇಳೆ ಬೆಂಕಿ: ಪೇದೆ, ಪತ್ನಿ, ಪುತ್ರನಿಗೆ ಗಾಯ
Follow us
ಸಾಧು ಶ್ರೀನಾಥ್​
|

Updated on:Feb 13, 2020 | 12:01 PM

ಮೈಸೂರು: ತುಸು ಹೆಚ್ಚು ಜಾಗರೂಕತೆಯಿಂದ ಇರಬೇಕಾದ ಪೊಲೀಸ​ರ ಮನೆಯಲ್ಲಿಯೇ ಬೆಂಕಿ ಅವಘಡ ಸಂಭವಿಸಿದೆ. ಮೈಸೂರಿನ ಸಿಎಆರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪೇದೆ ರೇಣುಕಾ ಸ್ವಾಮಿ ಮನೆಯಲ್ಲಿ ಈ ಆಕಸ್ಮಿಕ ನಡೆದಿದೆ.

ಘಟನೆಯಲ್ಲಿ ಕುಟುಂಬದ ಮೂವರಿಗೆ ಸುಟ್ಟಗಾಯಗಳಾಗಿವೆ. ಕೆ.ಆರ್. ನಗರದ ಈಶ್ವರನಗರ ಬಡಾವಣೆಯಲ್ಲಿ ಇಂದು ಬೆಳಗ್ಗೆ ನೀರಿನ ಒಲೆ ಹಚ್ಚುವ ವೇಳೆ ಹೀಗಾಗಿದೆ.

ಪೇದೆ ರೇಣುಕಾ ಸ್ವಾಮಿ (೪೬), ಪತ್ನಿ ಪುಷ್ಪಲತಾ (೩೫) ಮತ್ತು ಪುತ್ರ ತೇಜಸ್ (೧೪) ಗೆ ಗಾಯಗಳಾಗಿವೆ. ಮೊದಲು ರೇಣುಕಾ ಸ್ವಾಮಿಗೆ ಬೆಂಕಿ ತಗುಲಿದೆ. ಅದನ್ನ ಆರಿಸಲು ಹೋದ ಪತ್ನಿ ಮತ್ತು ಮಗನಿಗೂ ಗಾಯಗಳಾಗಿವೆ.

ಮೈಸೂರಿನ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ‌ ವಿಭಾಗದಲ್ಲಿ ಗಾಯಾಳುಗಳಿಗೆ ಮೊದಲು ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:57 am, Thu, 13 February 20

ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್