AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಒಲೆ ಹಚ್ಚುವ ವೇಳೆ ಬೆಂಕಿ: ಪೇದೆ, ಪತ್ನಿ, ಪುತ್ರನಿಗೆ ಗಾಯ

ಮೈಸೂರು: ತುಸು ಹೆಚ್ಚು ಜಾಗರೂಕತೆಯಿಂದ ಇರಬೇಕಾದ ಪೊಲೀಸ​ರ ಮನೆಯಲ್ಲಿಯೇ ಬೆಂಕಿ ಅವಘಡ ಸಂಭವಿಸಿದೆ. ಮೈಸೂರಿನ ಸಿಎಆರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪೇದೆ ರೇಣುಕಾ ಸ್ವಾಮಿ ಮನೆಯಲ್ಲಿ ಈ ಆಕಸ್ಮಿಕ ನಡೆದಿದೆ. ಘಟನೆಯಲ್ಲಿ ಕುಟುಂಬದ ಮೂವರಿಗೆ ಸುಟ್ಟಗಾಯಗಳಾಗಿವೆ. ಕೆ.ಆರ್. ನಗರದ ಈಶ್ವರನಗರ ಬಡಾವಣೆಯಲ್ಲಿ ಇಂದು ಬೆಳಗ್ಗೆ ನೀರಿನ ಒಲೆ ಹಚ್ಚುವ ವೇಳೆ ಹೀಗಾಗಿದೆ. ಪೇದೆ ರೇಣುಕಾ ಸ್ವಾಮಿ (೪೬), ಪತ್ನಿ ಪುಷ್ಪಲತಾ (೩೫) ಮತ್ತು ಪುತ್ರ ತೇಜಸ್ (೧೪) ಗೆ ಗಾಯಗಳಾಗಿವೆ. ಮೊದಲು ರೇಣುಕಾ ಸ್ವಾಮಿಗೆ ಬೆಂಕಿ […]

ನೀರಿನ ಒಲೆ ಹಚ್ಚುವ ವೇಳೆ ಬೆಂಕಿ: ಪೇದೆ, ಪತ್ನಿ, ಪುತ್ರನಿಗೆ ಗಾಯ
ಸಾಧು ಶ್ರೀನಾಥ್​
|

Updated on:Feb 13, 2020 | 12:01 PM

Share

ಮೈಸೂರು: ತುಸು ಹೆಚ್ಚು ಜಾಗರೂಕತೆಯಿಂದ ಇರಬೇಕಾದ ಪೊಲೀಸ​ರ ಮನೆಯಲ್ಲಿಯೇ ಬೆಂಕಿ ಅವಘಡ ಸಂಭವಿಸಿದೆ. ಮೈಸೂರಿನ ಸಿಎಆರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪೇದೆ ರೇಣುಕಾ ಸ್ವಾಮಿ ಮನೆಯಲ್ಲಿ ಈ ಆಕಸ್ಮಿಕ ನಡೆದಿದೆ.

ಘಟನೆಯಲ್ಲಿ ಕುಟುಂಬದ ಮೂವರಿಗೆ ಸುಟ್ಟಗಾಯಗಳಾಗಿವೆ. ಕೆ.ಆರ್. ನಗರದ ಈಶ್ವರನಗರ ಬಡಾವಣೆಯಲ್ಲಿ ಇಂದು ಬೆಳಗ್ಗೆ ನೀರಿನ ಒಲೆ ಹಚ್ಚುವ ವೇಳೆ ಹೀಗಾಗಿದೆ.

ಪೇದೆ ರೇಣುಕಾ ಸ್ವಾಮಿ (೪೬), ಪತ್ನಿ ಪುಷ್ಪಲತಾ (೩೫) ಮತ್ತು ಪುತ್ರ ತೇಜಸ್ (೧೪) ಗೆ ಗಾಯಗಳಾಗಿವೆ. ಮೊದಲು ರೇಣುಕಾ ಸ್ವಾಮಿಗೆ ಬೆಂಕಿ ತಗುಲಿದೆ. ಅದನ್ನ ಆರಿಸಲು ಹೋದ ಪತ್ನಿ ಮತ್ತು ಮಗನಿಗೂ ಗಾಯಗಳಾಗಿವೆ.

ಮೈಸೂರಿನ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ‌ ವಿಭಾಗದಲ್ಲಿ ಗಾಯಾಳುಗಳಿಗೆ ಮೊದಲು ಚಿಕಿತ್ಸೆ ನೀಡಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:57 am, Thu, 13 February 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್