AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡರ್‌ ಪಾಸ್ ಜಲಾವೃತ: ಗೂಡ್ಸ್ ವಾಹನ ಹೊರತೆಗೆಯಲು ಸಿಬ್ಬಂದಿ ಹರಸಾಹಸ

ಬಾಗಲಕೋಟೆ: ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಭಾರಿ ಮಳೆಯು ಅವಾಂತರ ತಂದೊಡ್ಡಿದೆ. ಹುನಗುಂದ-ಅಮರಾವತಿ ರಸ್ತೆ ಅಂಡರ್‌ ಪಾಸ್ ಜಲಾವೃತಗೊಂಡಿದೆ. ಈ ಪರಿಣಾಮ ಗೂಡ್ಸ್ ವಾಹನ ಮುಳುಗಿದ್ದು, ನೀರಿನಲ್ಲಿ ಸಿಲುಕಿದ್ದ ವಾಹನವನ್ನು ಹರಸಾಹಸದ ನಂತರ ಹೊರತೆಗೆಯಲಾಗಿದೆ. ಧಾರಾಕಾರ ಮಳೆಯಿಂದ ಅಂಡರ್ ಪಾಸ್​ನಲ್ಲಿ ಗೂಡ್ಸ್ ವಾಹನ ಮುಳುಗಿತ್ತು. ಅದೃಷ್ಟವಶಾತ್ ಚಾಲಕ ಬಸವರಾಜ ವಾಲಿಕಾರ ಪಾರಾಗಿದ್ದಾನೆ. ಬಳಿಕ ಈಜುತ್ತಾ ವಾಹನದ ಬಳಿ ತೆರಳಿದ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ವಾಹನ ಹೊರತೆಗೆಯುವ ಕಾರ್ಯಾಚರಣೆ ನಡೆದಿದ್ದು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಬಹಳ ಸಾಹಸದ ನಂತರ […]

ಅಂಡರ್‌ ಪಾಸ್ ಜಲಾವೃತ: ಗೂಡ್ಸ್ ವಾಹನ ಹೊರತೆಗೆಯಲು ಸಿಬ್ಬಂದಿ ಹರಸಾಹಸ
ಆಯೇಷಾ ಬಾನು
| Edited By: |

Updated on: Sep 26, 2020 | 12:21 PM

Share

ಬಾಗಲಕೋಟೆ: ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಭಾರಿ ಮಳೆಯು ಅವಾಂತರ ತಂದೊಡ್ಡಿದೆ. ಹುನಗುಂದ-ಅಮರಾವತಿ ರಸ್ತೆ ಅಂಡರ್‌ ಪಾಸ್ ಜಲಾವೃತಗೊಂಡಿದೆ. ಈ ಪರಿಣಾಮ ಗೂಡ್ಸ್ ವಾಹನ ಮುಳುಗಿದ್ದು, ನೀರಿನಲ್ಲಿ ಸಿಲುಕಿದ್ದ ವಾಹನವನ್ನು ಹರಸಾಹಸದ ನಂತರ ಹೊರತೆಗೆಯಲಾಗಿದೆ.

ಧಾರಾಕಾರ ಮಳೆಯಿಂದ ಅಂಡರ್ ಪಾಸ್​ನಲ್ಲಿ ಗೂಡ್ಸ್ ವಾಹನ ಮುಳುಗಿತ್ತು. ಅದೃಷ್ಟವಶಾತ್ ಚಾಲಕ ಬಸವರಾಜ ವಾಲಿಕಾರ ಪಾರಾಗಿದ್ದಾನೆ. ಬಳಿಕ ಈಜುತ್ತಾ ವಾಹನದ ಬಳಿ ತೆರಳಿದ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ವಾಹನ ಹೊರತೆಗೆಯುವ ಕಾರ್ಯಾಚರಣೆ ನಡೆದಿದ್ದು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಬಹಳ ಸಾಹಸದ ನಂತರ ಯಶಸ್ವಿಯಾಗಿ ಗೂಡ್ಸ್ ವಾಹನವನ್ನು ಹೊರತೆಗೆಯಲಾಗಿದೆ.

ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್