AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡರ್‌ ಪಾಸ್ ಜಲಾವೃತ: ಗೂಡ್ಸ್ ವಾಹನ ಹೊರತೆಗೆಯಲು ಸಿಬ್ಬಂದಿ ಹರಸಾಹಸ

ಬಾಗಲಕೋಟೆ: ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಭಾರಿ ಮಳೆಯು ಅವಾಂತರ ತಂದೊಡ್ಡಿದೆ. ಹುನಗುಂದ-ಅಮರಾವತಿ ರಸ್ತೆ ಅಂಡರ್‌ ಪಾಸ್ ಜಲಾವೃತಗೊಂಡಿದೆ. ಈ ಪರಿಣಾಮ ಗೂಡ್ಸ್ ವಾಹನ ಮುಳುಗಿದ್ದು, ನೀರಿನಲ್ಲಿ ಸಿಲುಕಿದ್ದ ವಾಹನವನ್ನು ಹರಸಾಹಸದ ನಂತರ ಹೊರತೆಗೆಯಲಾಗಿದೆ. ಧಾರಾಕಾರ ಮಳೆಯಿಂದ ಅಂಡರ್ ಪಾಸ್​ನಲ್ಲಿ ಗೂಡ್ಸ್ ವಾಹನ ಮುಳುಗಿತ್ತು. ಅದೃಷ್ಟವಶಾತ್ ಚಾಲಕ ಬಸವರಾಜ ವಾಲಿಕಾರ ಪಾರಾಗಿದ್ದಾನೆ. ಬಳಿಕ ಈಜುತ್ತಾ ವಾಹನದ ಬಳಿ ತೆರಳಿದ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ವಾಹನ ಹೊರತೆಗೆಯುವ ಕಾರ್ಯಾಚರಣೆ ನಡೆದಿದ್ದು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಬಹಳ ಸಾಹಸದ ನಂತರ […]

ಅಂಡರ್‌ ಪಾಸ್ ಜಲಾವೃತ: ಗೂಡ್ಸ್ ವಾಹನ ಹೊರತೆಗೆಯಲು ಸಿಬ್ಬಂದಿ ಹರಸಾಹಸ
ಆಯೇಷಾ ಬಾನು
| Edited By: |

Updated on: Sep 26, 2020 | 12:21 PM

Share

ಬಾಗಲಕೋಟೆ: ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಭಾರಿ ಮಳೆಯು ಅವಾಂತರ ತಂದೊಡ್ಡಿದೆ. ಹುನಗುಂದ-ಅಮರಾವತಿ ರಸ್ತೆ ಅಂಡರ್‌ ಪಾಸ್ ಜಲಾವೃತಗೊಂಡಿದೆ. ಈ ಪರಿಣಾಮ ಗೂಡ್ಸ್ ವಾಹನ ಮುಳುಗಿದ್ದು, ನೀರಿನಲ್ಲಿ ಸಿಲುಕಿದ್ದ ವಾಹನವನ್ನು ಹರಸಾಹಸದ ನಂತರ ಹೊರತೆಗೆಯಲಾಗಿದೆ.

ಧಾರಾಕಾರ ಮಳೆಯಿಂದ ಅಂಡರ್ ಪಾಸ್​ನಲ್ಲಿ ಗೂಡ್ಸ್ ವಾಹನ ಮುಳುಗಿತ್ತು. ಅದೃಷ್ಟವಶಾತ್ ಚಾಲಕ ಬಸವರಾಜ ವಾಲಿಕಾರ ಪಾರಾಗಿದ್ದಾನೆ. ಬಳಿಕ ಈಜುತ್ತಾ ವಾಹನದ ಬಳಿ ತೆರಳಿದ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ವಾಹನ ಹೊರತೆಗೆಯುವ ಕಾರ್ಯಾಚರಣೆ ನಡೆದಿದ್ದು ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಬಹಳ ಸಾಹಸದ ನಂತರ ಯಶಸ್ವಿಯಾಗಿ ಗೂಡ್ಸ್ ವಾಹನವನ್ನು ಹೊರತೆಗೆಯಲಾಗಿದೆ.

ಇಂಥ ತಾಯಿಯೂ ಇರ್ತಾರಾ! ಮಗನಿಗಿಂತ ಸೀರೆಯೇ ಹೆಚ್ಚಾಯ್ತಾ?
ಇಂಥ ತಾಯಿಯೂ ಇರ್ತಾರಾ! ಮಗನಿಗಿಂತ ಸೀರೆಯೇ ಹೆಚ್ಚಾಯ್ತಾ?
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್​ಕುಮಾರ್ ಸಂತಸ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ