AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂಡಾ ಶೋ ರೂಮ್ ಧಗಧಗ, ಲಕ್ಷಾಂತರ ಮೌಲ್ಯದ ಬೈಕ್​ಗಳು ಬೆಂಕಿಗಾಹುತಿ

ತುಮಕೂರು: ಬೈಕ್ ಶೋ ರೂಮ್‌ನಲ್ಲಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು ಶೋ ರೂಮ್‌ನಲ್ಲಿದ್ದ ಬೈಕ್​ಗಳು ಬೆಂಕಿಗಾಹುತಿಯಾಗಿರುವ ಘಟನೆ ತುಮಕೂರಿನ B.H.ರಸ್ತೆಯಲ್ಲಿರುವ ಬೈಕ್ ಶೋ ರೂಮ್​ನಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಬೈಕ್‌ಗಳು, ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಬೆಂಕಿಯ ತೀವ್ರತೆ ಹೆಚ್ಚಿದ್ದ ಕಾರಣ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಇನ್ನು ಆತಂಕದ ವಿಚಾರ ಅಂದ್ರೆ 200 ಮೀಟರ್ ಅಂತರದಲ್ಲಿ ಪಟಾಕಿ ಮಳಿಗೆಗಳಿವೆ. ಆದರೆ […]

ಹೋಂಡಾ ಶೋ ರೂಮ್ ಧಗಧಗ, ಲಕ್ಷಾಂತರ ಮೌಲ್ಯದ ಬೈಕ್​ಗಳು ಬೆಂಕಿಗಾಹುತಿ
ಆಯೇಷಾ ಬಾನು
|

Updated on:Nov 15, 2020 | 7:05 AM

Share

ತುಮಕೂರು: ಬೈಕ್ ಶೋ ರೂಮ್‌ನಲ್ಲಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು ಶೋ ರೂಮ್‌ನಲ್ಲಿದ್ದ ಬೈಕ್​ಗಳು ಬೆಂಕಿಗಾಹುತಿಯಾಗಿರುವ ಘಟನೆ ತುಮಕೂರಿನ B.H.ರಸ್ತೆಯಲ್ಲಿರುವ ಬೈಕ್ ಶೋ ರೂಮ್​ನಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಬೈಕ್‌ಗಳು, ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಬೆಂಕಿಯ ತೀವ್ರತೆ ಹೆಚ್ಚಿದ್ದ ಕಾರಣ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಇನ್ನು ಆತಂಕದ ವಿಚಾರ ಅಂದ್ರೆ 200 ಮೀಟರ್ ಅಂತರದಲ್ಲಿ ಪಟಾಕಿ ಮಳಿಗೆಗಳಿವೆ. ಆದರೆ ಅದೃಷ್ಟವಶಾತ್ ಅನಾಹುತ ಸಂಭವಿಸಿಲ್ಲ.

ದೀಪಾವಳಿ ಹಬ್ಬ ಹಿನ್ನೆಲೆಯಲ್ಲಿ ಶೋ ರೋಮ್​ನಲ್ಲಿ ಪೂಜೆ ಮಾಡಲಾಗಿತ್ತು. ಈ ವೇಳೆ ದೀಪಗಳನ್ನು ಹಚ್ಚಲಾಗಿತ್ತು. ಬಹುಶಃ ಅದರಿಂದಲೇ ಬೆಂಕಿ ತಗುಲಿರುವ ಶಂಕೆ ಸಹ ವ್ಯಕ್ತವಾಗಿದೆ. ಬೆಂಕಿ ನಂದಿಸಿದರೂ ಹೊಗೆ ದಟ್ಟವಾಗಿ ಆವರಿಸಿದೆ. ಹೊಸ ಬಡವಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 7:05 am, Sun, 15 November 20

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ