AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ತರಲು ತಮಿಳುನಾಡಿಗೆ ಹೋಗಿ ಬಂದ.. 11 ಮಂದಿಗೆ ಸೋಂಕು ‘ಹಚ್ಚಿದ’

ದಾವಣಗೆರೆ: ಜಿಲ್ಲೆಗೆ ತಮಿಳುನಾಡಿನ ಶಿವಕಾಶಿ ಪಟಾಕಿಯ ಜೊತೆ ಬಂತು ಕೊರೊನಾ ಬಾಂಬ್​! ಹೌದು, ಜಿಲ್ಲೆಯ ಚನ್ನಗಿರಿ ಪಟ್ಟಣದ ಸ್ಥಳೀಯರೊಬ್ಬರು ಪಟಾಕಿ ತರಲು ತಮಿಳುನಾಡಿನ ಶಿವಕಾಶಿಗೆ ತೆರಳಿದ್ದರು. ಈ ವೇಳೆ ಅವರಿಗೆ ಸೋಂಕು ತಗುಲಿತ್ತು. ಇದೀಗ ಆ ವ್ಯಕ್ತಿಯಿಂದ 11 ಜನರಿಗೆ ಸೋಂಕು ಹರಡಿದ್ದು ಇವರಲ್ಲಿ ಓರ್ವ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ. ಹಾಗಾಗಿ ಚನ್ನಗಿರಿ ಪಟ್ಟಣವನ್ನೇ ಸ್ವಯಂಪ್ರೇರಿತವಾಗಿ ಲಾಕ್​​ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಸ್ಥಳೀಯ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಮಾಹಿತಿ ನೀಡಿದ್ದಾರೆ. ಇದೀಗ ಪಟ್ಟಣದ ಕುಂಬಾರ ಬೀದಿ ಹಾಗೂ […]

ಪಟಾಕಿ ತರಲು ತಮಿಳುನಾಡಿಗೆ ಹೋಗಿ ಬಂದ.. 11 ಮಂದಿಗೆ ಸೋಂಕು ‘ಹಚ್ಚಿದ’
KUSHAL V
| Edited By: ಸಾಧು ಶ್ರೀನಾಥ್​|

Updated on: Jun 23, 2020 | 4:22 PM

Share

ದಾವಣಗೆರೆ: ಜಿಲ್ಲೆಗೆ ತಮಿಳುನಾಡಿನ ಶಿವಕಾಶಿ ಪಟಾಕಿಯ ಜೊತೆ ಬಂತು ಕೊರೊನಾ ಬಾಂಬ್​! ಹೌದು, ಜಿಲ್ಲೆಯ ಚನ್ನಗಿರಿ ಪಟ್ಟಣದ ಸ್ಥಳೀಯರೊಬ್ಬರು ಪಟಾಕಿ ತರಲು ತಮಿಳುನಾಡಿನ ಶಿವಕಾಶಿಗೆ ತೆರಳಿದ್ದರು. ಈ ವೇಳೆ ಅವರಿಗೆ ಸೋಂಕು ತಗುಲಿತ್ತು. ಇದೀಗ ಆ ವ್ಯಕ್ತಿಯಿಂದ 11 ಜನರಿಗೆ ಸೋಂಕು ಹರಡಿದ್ದು ಇವರಲ್ಲಿ ಓರ್ವ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ.

ಹಾಗಾಗಿ ಚನ್ನಗಿರಿ ಪಟ್ಟಣವನ್ನೇ ಸ್ವಯಂಪ್ರೇರಿತವಾಗಿ ಲಾಕ್​​ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಸ್ಥಳೀಯ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಮಾಹಿತಿ ನೀಡಿದ್ದಾರೆ. ಇದೀಗ ಪಟ್ಟಣದ ಕುಂಬಾರ ಬೀದಿ ಹಾಗೂ ಗೌಡರ ಬೀದಿಯನ್ನ ಸೀಲ್​ಡೌನ್ ಸಹ ಮಾಡಲಾಗಿದೆ. ಜೊತೆಗೆ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಇತರೆ 24 ಜನರಿಗೆ ಕ್ವಾರಂಟೈನ್​​ನಲ್ಲಿ ಇರಿಸಲಾಗಿದ್ದು 520 ಸ್ಥಳೀಯರ ಗಂಟಲು ದ್ರವವನ್ನು ಪರೀಕ್ಷೆಗೆ ರವಾನಿಸಲಾಗಿದೆ.

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?