AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ತರಲು ತಮಿಳುನಾಡಿಗೆ ಹೋಗಿ ಬಂದ.. 11 ಮಂದಿಗೆ ಸೋಂಕು ‘ಹಚ್ಚಿದ’

ದಾವಣಗೆರೆ: ಜಿಲ್ಲೆಗೆ ತಮಿಳುನಾಡಿನ ಶಿವಕಾಶಿ ಪಟಾಕಿಯ ಜೊತೆ ಬಂತು ಕೊರೊನಾ ಬಾಂಬ್​! ಹೌದು, ಜಿಲ್ಲೆಯ ಚನ್ನಗಿರಿ ಪಟ್ಟಣದ ಸ್ಥಳೀಯರೊಬ್ಬರು ಪಟಾಕಿ ತರಲು ತಮಿಳುನಾಡಿನ ಶಿವಕಾಶಿಗೆ ತೆರಳಿದ್ದರು. ಈ ವೇಳೆ ಅವರಿಗೆ ಸೋಂಕು ತಗುಲಿತ್ತು. ಇದೀಗ ಆ ವ್ಯಕ್ತಿಯಿಂದ 11 ಜನರಿಗೆ ಸೋಂಕು ಹರಡಿದ್ದು ಇವರಲ್ಲಿ ಓರ್ವ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ. ಹಾಗಾಗಿ ಚನ್ನಗಿರಿ ಪಟ್ಟಣವನ್ನೇ ಸ್ವಯಂಪ್ರೇರಿತವಾಗಿ ಲಾಕ್​​ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಸ್ಥಳೀಯ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಮಾಹಿತಿ ನೀಡಿದ್ದಾರೆ. ಇದೀಗ ಪಟ್ಟಣದ ಕುಂಬಾರ ಬೀದಿ ಹಾಗೂ […]

ಪಟಾಕಿ ತರಲು ತಮಿಳುನಾಡಿಗೆ ಹೋಗಿ ಬಂದ.. 11 ಮಂದಿಗೆ ಸೋಂಕು ‘ಹಚ್ಚಿದ’
KUSHAL V
| Edited By: |

Updated on: Jun 23, 2020 | 4:22 PM

Share

ದಾವಣಗೆರೆ: ಜಿಲ್ಲೆಗೆ ತಮಿಳುನಾಡಿನ ಶಿವಕಾಶಿ ಪಟಾಕಿಯ ಜೊತೆ ಬಂತು ಕೊರೊನಾ ಬಾಂಬ್​! ಹೌದು, ಜಿಲ್ಲೆಯ ಚನ್ನಗಿರಿ ಪಟ್ಟಣದ ಸ್ಥಳೀಯರೊಬ್ಬರು ಪಟಾಕಿ ತರಲು ತಮಿಳುನಾಡಿನ ಶಿವಕಾಶಿಗೆ ತೆರಳಿದ್ದರು. ಈ ವೇಳೆ ಅವರಿಗೆ ಸೋಂಕು ತಗುಲಿತ್ತು. ಇದೀಗ ಆ ವ್ಯಕ್ತಿಯಿಂದ 11 ಜನರಿಗೆ ಸೋಂಕು ಹರಡಿದ್ದು ಇವರಲ್ಲಿ ಓರ್ವ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ.

ಹಾಗಾಗಿ ಚನ್ನಗಿರಿ ಪಟ್ಟಣವನ್ನೇ ಸ್ವಯಂಪ್ರೇರಿತವಾಗಿ ಲಾಕ್​​ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಸ್ಥಳೀಯ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಮಾಹಿತಿ ನೀಡಿದ್ದಾರೆ. ಇದೀಗ ಪಟ್ಟಣದ ಕುಂಬಾರ ಬೀದಿ ಹಾಗೂ ಗೌಡರ ಬೀದಿಯನ್ನ ಸೀಲ್​ಡೌನ್ ಸಹ ಮಾಡಲಾಗಿದೆ. ಜೊತೆಗೆ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಇತರೆ 24 ಜನರಿಗೆ ಕ್ವಾರಂಟೈನ್​​ನಲ್ಲಿ ಇರಿಸಲಾಗಿದ್ದು 520 ಸ್ಥಳೀಯರ ಗಂಟಲು ದ್ರವವನ್ನು ಪರೀಕ್ಷೆಗೆ ರವಾನಿಸಲಾಗಿದೆ.

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್