AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ತರಲು ತಮಿಳುನಾಡಿಗೆ ಹೋಗಿ ಬಂದ.. 11 ಮಂದಿಗೆ ಸೋಂಕು ‘ಹಚ್ಚಿದ’

ದಾವಣಗೆರೆ: ಜಿಲ್ಲೆಗೆ ತಮಿಳುನಾಡಿನ ಶಿವಕಾಶಿ ಪಟಾಕಿಯ ಜೊತೆ ಬಂತು ಕೊರೊನಾ ಬಾಂಬ್​! ಹೌದು, ಜಿಲ್ಲೆಯ ಚನ್ನಗಿರಿ ಪಟ್ಟಣದ ಸ್ಥಳೀಯರೊಬ್ಬರು ಪಟಾಕಿ ತರಲು ತಮಿಳುನಾಡಿನ ಶಿವಕಾಶಿಗೆ ತೆರಳಿದ್ದರು. ಈ ವೇಳೆ ಅವರಿಗೆ ಸೋಂಕು ತಗುಲಿತ್ತು. ಇದೀಗ ಆ ವ್ಯಕ್ತಿಯಿಂದ 11 ಜನರಿಗೆ ಸೋಂಕು ಹರಡಿದ್ದು ಇವರಲ್ಲಿ ಓರ್ವ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ. ಹಾಗಾಗಿ ಚನ್ನಗಿರಿ ಪಟ್ಟಣವನ್ನೇ ಸ್ವಯಂಪ್ರೇರಿತವಾಗಿ ಲಾಕ್​​ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಸ್ಥಳೀಯ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಮಾಹಿತಿ ನೀಡಿದ್ದಾರೆ. ಇದೀಗ ಪಟ್ಟಣದ ಕುಂಬಾರ ಬೀದಿ ಹಾಗೂ […]

ಪಟಾಕಿ ತರಲು ತಮಿಳುನಾಡಿಗೆ ಹೋಗಿ ಬಂದ.. 11 ಮಂದಿಗೆ ಸೋಂಕು ‘ಹಚ್ಚಿದ’
KUSHAL V
| Edited By: |

Updated on: Jun 23, 2020 | 4:22 PM

Share

ದಾವಣಗೆರೆ: ಜಿಲ್ಲೆಗೆ ತಮಿಳುನಾಡಿನ ಶಿವಕಾಶಿ ಪಟಾಕಿಯ ಜೊತೆ ಬಂತು ಕೊರೊನಾ ಬಾಂಬ್​! ಹೌದು, ಜಿಲ್ಲೆಯ ಚನ್ನಗಿರಿ ಪಟ್ಟಣದ ಸ್ಥಳೀಯರೊಬ್ಬರು ಪಟಾಕಿ ತರಲು ತಮಿಳುನಾಡಿನ ಶಿವಕಾಶಿಗೆ ತೆರಳಿದ್ದರು. ಈ ವೇಳೆ ಅವರಿಗೆ ಸೋಂಕು ತಗುಲಿತ್ತು. ಇದೀಗ ಆ ವ್ಯಕ್ತಿಯಿಂದ 11 ಜನರಿಗೆ ಸೋಂಕು ಹರಡಿದ್ದು ಇವರಲ್ಲಿ ಓರ್ವ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ.

ಹಾಗಾಗಿ ಚನ್ನಗಿರಿ ಪಟ್ಟಣವನ್ನೇ ಸ್ವಯಂಪ್ರೇರಿತವಾಗಿ ಲಾಕ್​​ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಸ್ಥಳೀಯ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಮಾಹಿತಿ ನೀಡಿದ್ದಾರೆ. ಇದೀಗ ಪಟ್ಟಣದ ಕುಂಬಾರ ಬೀದಿ ಹಾಗೂ ಗೌಡರ ಬೀದಿಯನ್ನ ಸೀಲ್​ಡೌನ್ ಸಹ ಮಾಡಲಾಗಿದೆ. ಜೊತೆಗೆ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಇತರೆ 24 ಜನರಿಗೆ ಕ್ವಾರಂಟೈನ್​​ನಲ್ಲಿ ಇರಿಸಲಾಗಿದ್ದು 520 ಸ್ಥಳೀಯರ ಗಂಟಲು ದ್ರವವನ್ನು ಪರೀಕ್ಷೆಗೆ ರವಾನಿಸಲಾಗಿದೆ.

Follow Us
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!