AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ತರಲು ತಮಿಳುನಾಡಿಗೆ ಹೋಗಿ ಬಂದ.. 11 ಮಂದಿಗೆ ಸೋಂಕು ‘ಹಚ್ಚಿದ’

ದಾವಣಗೆರೆ: ಜಿಲ್ಲೆಗೆ ತಮಿಳುನಾಡಿನ ಶಿವಕಾಶಿ ಪಟಾಕಿಯ ಜೊತೆ ಬಂತು ಕೊರೊನಾ ಬಾಂಬ್​! ಹೌದು, ಜಿಲ್ಲೆಯ ಚನ್ನಗಿರಿ ಪಟ್ಟಣದ ಸ್ಥಳೀಯರೊಬ್ಬರು ಪಟಾಕಿ ತರಲು ತಮಿಳುನಾಡಿನ ಶಿವಕಾಶಿಗೆ ತೆರಳಿದ್ದರು. ಈ ವೇಳೆ ಅವರಿಗೆ ಸೋಂಕು ತಗುಲಿತ್ತು. ಇದೀಗ ಆ ವ್ಯಕ್ತಿಯಿಂದ 11 ಜನರಿಗೆ ಸೋಂಕು ಹರಡಿದ್ದು ಇವರಲ್ಲಿ ಓರ್ವ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ. ಹಾಗಾಗಿ ಚನ್ನಗಿರಿ ಪಟ್ಟಣವನ್ನೇ ಸ್ವಯಂಪ್ರೇರಿತವಾಗಿ ಲಾಕ್​​ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಸ್ಥಳೀಯ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಮಾಹಿತಿ ನೀಡಿದ್ದಾರೆ. ಇದೀಗ ಪಟ್ಟಣದ ಕುಂಬಾರ ಬೀದಿ ಹಾಗೂ […]

ಪಟಾಕಿ ತರಲು ತಮಿಳುನಾಡಿಗೆ ಹೋಗಿ ಬಂದ.. 11 ಮಂದಿಗೆ ಸೋಂಕು ‘ಹಚ್ಚಿದ’
KUSHAL V
| Edited By: |

Updated on: Jun 23, 2020 | 4:22 PM

Share

ದಾವಣಗೆರೆ: ಜಿಲ್ಲೆಗೆ ತಮಿಳುನಾಡಿನ ಶಿವಕಾಶಿ ಪಟಾಕಿಯ ಜೊತೆ ಬಂತು ಕೊರೊನಾ ಬಾಂಬ್​! ಹೌದು, ಜಿಲ್ಲೆಯ ಚನ್ನಗಿರಿ ಪಟ್ಟಣದ ಸ್ಥಳೀಯರೊಬ್ಬರು ಪಟಾಕಿ ತರಲು ತಮಿಳುನಾಡಿನ ಶಿವಕಾಶಿಗೆ ತೆರಳಿದ್ದರು. ಈ ವೇಳೆ ಅವರಿಗೆ ಸೋಂಕು ತಗುಲಿತ್ತು. ಇದೀಗ ಆ ವ್ಯಕ್ತಿಯಿಂದ 11 ಜನರಿಗೆ ಸೋಂಕು ಹರಡಿದ್ದು ಇವರಲ್ಲಿ ಓರ್ವ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ.

ಹಾಗಾಗಿ ಚನ್ನಗಿರಿ ಪಟ್ಟಣವನ್ನೇ ಸ್ವಯಂಪ್ರೇರಿತವಾಗಿ ಲಾಕ್​​ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಸ್ಥಳೀಯ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಮಾಹಿತಿ ನೀಡಿದ್ದಾರೆ. ಇದೀಗ ಪಟ್ಟಣದ ಕುಂಬಾರ ಬೀದಿ ಹಾಗೂ ಗೌಡರ ಬೀದಿಯನ್ನ ಸೀಲ್​ಡೌನ್ ಸಹ ಮಾಡಲಾಗಿದೆ. ಜೊತೆಗೆ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ಇತರೆ 24 ಜನರಿಗೆ ಕ್ವಾರಂಟೈನ್​​ನಲ್ಲಿ ಇರಿಸಲಾಗಿದ್ದು 520 ಸ್ಥಳೀಯರ ಗಂಟಲು ದ್ರವವನ್ನು ಪರೀಕ್ಷೆಗೆ ರವಾನಿಸಲಾಗಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ