AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ ಭವನ ಎದುರು ತಪ್ಪಿತು ಭಾರಿ ಅನಾಹುತ, ಕಾರಿನಲ್ಲಿದ್ದ ಯುವಕ-ಯುವತಿ ಸೇಫ್

ಬೆಂಗಳೂರು: ರಾಜ ಭವನದ ಬಳಿ ಚಲಿಸುತ್ತಿದ್ದ ಕಾರಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮತ್ತು ರಿಸರ್ವ್ ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ತನ್ನ ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾನೆ. ಬದಿಗೆ ನಿಲ್ಲಿಸಿ, ತಕ್ಷಣ ಕಾರಿನಲ್ಲಿದ್ದವರನ್ನು ಇಳಿಯಲು ಸೂಚಿಸಿದ್ದಾನೆ. ಅದೇ ವೇಳೆಗೆ ಸಮೀಪದಲ್ಲೇ ಇದ್ದ ರಾಜ ಭವನದ ರಿಸರ್ವ್ ಪೊಲೀಸ್ ಸಿಬ್ಬಂದಿಯ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ. ರಾಜ ಭವನ ಎದುರು ಹಾದುಹೋಗುತ್ತಿದ್ದಾಗ ಕಾರಿನ ಎಂಜಿನ್​ನಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದೆ. […]

ರಾಜ ಭವನ ಎದುರು ತಪ್ಪಿತು ಭಾರಿ ಅನಾಹುತ, ಕಾರಿನಲ್ಲಿದ್ದ ಯುವಕ-ಯುವತಿ ಸೇಫ್
ಸಾಧು ಶ್ರೀನಾಥ್​
|

Updated on: Aug 27, 2020 | 10:02 AM

Share

ಬೆಂಗಳೂರು: ರಾಜ ಭವನದ ಬಳಿ ಚಲಿಸುತ್ತಿದ್ದ ಕಾರಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮತ್ತು ರಿಸರ್ವ್ ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ತನ್ನ ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾನೆ. ಬದಿಗೆ ನಿಲ್ಲಿಸಿ, ತಕ್ಷಣ ಕಾರಿನಲ್ಲಿದ್ದವರನ್ನು ಇಳಿಯಲು ಸೂಚಿಸಿದ್ದಾನೆ. ಅದೇ ವೇಳೆಗೆ ಸಮೀಪದಲ್ಲೇ ಇದ್ದ ರಾಜ ಭವನದ ರಿಸರ್ವ್ ಪೊಲೀಸ್ ಸಿಬ್ಬಂದಿಯ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ.

ರಾಜ ಭವನ ಎದುರು ಹಾದುಹೋಗುತ್ತಿದ್ದಾಗ ಕಾರಿನ ಎಂಜಿನ್​ನಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದೆ. ಡ್ರೈವರ್ ಕಾರನ್ನು ಸೈಡ್ ಗೆ ನಿಲ್ಲಿಸುತ್ತಿದ್ದಂತೆ ರಿಸರ್ವ್ ಪೊಲೀಸ್ ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿಯು ಹೊತ್ತಿ ಉರಿಯುತ್ತಿದ್ದ ಕಾರಿನತ್ತ ದೌಡಾಯಿಸಿದ್ದಾರೆ. ಅಗ್ನಿ ನಿರೋಧಕ ಉಪಕರಣ ಬಳಸಿ ಬೆಂಕಿ ಆರಿಸಿದ್ದಾರೆ. ಕಾರಿನಲ್ಲಿದ್ದ ಓರ್ವ ಯುವಕ ಹಾಗೂ ಯುವತಿ ಸೇಫ್ ಆಗಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್