AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ ಭವನ ಎದುರು ತಪ್ಪಿತು ಭಾರಿ ಅನಾಹುತ, ಕಾರಿನಲ್ಲಿದ್ದ ಯುವಕ-ಯುವತಿ ಸೇಫ್

ಬೆಂಗಳೂರು: ರಾಜ ಭವನದ ಬಳಿ ಚಲಿಸುತ್ತಿದ್ದ ಕಾರಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮತ್ತು ರಿಸರ್ವ್ ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ತನ್ನ ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾನೆ. ಬದಿಗೆ ನಿಲ್ಲಿಸಿ, ತಕ್ಷಣ ಕಾರಿನಲ್ಲಿದ್ದವರನ್ನು ಇಳಿಯಲು ಸೂಚಿಸಿದ್ದಾನೆ. ಅದೇ ವೇಳೆಗೆ ಸಮೀಪದಲ್ಲೇ ಇದ್ದ ರಾಜ ಭವನದ ರಿಸರ್ವ್ ಪೊಲೀಸ್ ಸಿಬ್ಬಂದಿಯ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ. ರಾಜ ಭವನ ಎದುರು ಹಾದುಹೋಗುತ್ತಿದ್ದಾಗ ಕಾರಿನ ಎಂಜಿನ್​ನಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದೆ. […]

ರಾಜ ಭವನ ಎದುರು ತಪ್ಪಿತು ಭಾರಿ ಅನಾಹುತ, ಕಾರಿನಲ್ಲಿದ್ದ ಯುವಕ-ಯುವತಿ ಸೇಫ್
ಸಾಧು ಶ್ರೀನಾಥ್​
|

Updated on: Aug 27, 2020 | 10:02 AM

Share

ಬೆಂಗಳೂರು: ರಾಜ ಭವನದ ಬಳಿ ಚಲಿಸುತ್ತಿದ್ದ ಕಾರಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮತ್ತು ರಿಸರ್ವ್ ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ತನ್ನ ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾನೆ. ಬದಿಗೆ ನಿಲ್ಲಿಸಿ, ತಕ್ಷಣ ಕಾರಿನಲ್ಲಿದ್ದವರನ್ನು ಇಳಿಯಲು ಸೂಚಿಸಿದ್ದಾನೆ. ಅದೇ ವೇಳೆಗೆ ಸಮೀಪದಲ್ಲೇ ಇದ್ದ ರಾಜ ಭವನದ ರಿಸರ್ವ್ ಪೊಲೀಸ್ ಸಿಬ್ಬಂದಿಯ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ.

ರಾಜ ಭವನ ಎದುರು ಹಾದುಹೋಗುತ್ತಿದ್ದಾಗ ಕಾರಿನ ಎಂಜಿನ್​ನಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದೆ. ಡ್ರೈವರ್ ಕಾರನ್ನು ಸೈಡ್ ಗೆ ನಿಲ್ಲಿಸುತ್ತಿದ್ದಂತೆ ರಿಸರ್ವ್ ಪೊಲೀಸ್ ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿಯು ಹೊತ್ತಿ ಉರಿಯುತ್ತಿದ್ದ ಕಾರಿನತ್ತ ದೌಡಾಯಿಸಿದ್ದಾರೆ. ಅಗ್ನಿ ನಿರೋಧಕ ಉಪಕರಣ ಬಳಸಿ ಬೆಂಕಿ ಆರಿಸಿದ್ದಾರೆ. ಕಾರಿನಲ್ಲಿದ್ದ ಓರ್ವ ಯುವಕ ಹಾಗೂ ಯುವತಿ ಸೇಫ್ ಆಗಿದ್ದಾರೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ