AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ ಭವನ ಎದುರು ತಪ್ಪಿತು ಭಾರಿ ಅನಾಹುತ, ಕಾರಿನಲ್ಲಿದ್ದ ಯುವಕ-ಯುವತಿ ಸೇಫ್

ಬೆಂಗಳೂರು: ರಾಜ ಭವನದ ಬಳಿ ಚಲಿಸುತ್ತಿದ್ದ ಕಾರಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮತ್ತು ರಿಸರ್ವ್ ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ತನ್ನ ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾನೆ. ಬದಿಗೆ ನಿಲ್ಲಿಸಿ, ತಕ್ಷಣ ಕಾರಿನಲ್ಲಿದ್ದವರನ್ನು ಇಳಿಯಲು ಸೂಚಿಸಿದ್ದಾನೆ. ಅದೇ ವೇಳೆಗೆ ಸಮೀಪದಲ್ಲೇ ಇದ್ದ ರಾಜ ಭವನದ ರಿಸರ್ವ್ ಪೊಲೀಸ್ ಸಿಬ್ಬಂದಿಯ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ. ರಾಜ ಭವನ ಎದುರು ಹಾದುಹೋಗುತ್ತಿದ್ದಾಗ ಕಾರಿನ ಎಂಜಿನ್​ನಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದೆ. […]

ರಾಜ ಭವನ ಎದುರು ತಪ್ಪಿತು ಭಾರಿ ಅನಾಹುತ, ಕಾರಿನಲ್ಲಿದ್ದ ಯುವಕ-ಯುವತಿ ಸೇಫ್
ಸಾಧು ಶ್ರೀನಾಥ್​
|

Updated on: Aug 27, 2020 | 10:02 AM

Share

ಬೆಂಗಳೂರು: ರಾಜ ಭವನದ ಬಳಿ ಚಲಿಸುತ್ತಿದ್ದ ಕಾರಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಮತ್ತು ರಿಸರ್ವ್ ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

ಬೆಂಕಿ ಕಾಣಿಸುತ್ತಿದ್ದಂತೆ ಚಾಲಕ ತನ್ನ ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾನೆ. ಬದಿಗೆ ನಿಲ್ಲಿಸಿ, ತಕ್ಷಣ ಕಾರಿನಲ್ಲಿದ್ದವರನ್ನು ಇಳಿಯಲು ಸೂಚಿಸಿದ್ದಾನೆ. ಅದೇ ವೇಳೆಗೆ ಸಮೀಪದಲ್ಲೇ ಇದ್ದ ರಾಜ ಭವನದ ರಿಸರ್ವ್ ಪೊಲೀಸ್ ಸಿಬ್ಬಂದಿಯ ಕೂಡಲೇ ಬೆಂಕಿಯನ್ನು ನಂದಿಸಿದ್ದಾರೆ.

ರಾಜ ಭವನ ಎದುರು ಹಾದುಹೋಗುತ್ತಿದ್ದಾಗ ಕಾರಿನ ಎಂಜಿನ್​ನಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದೆ. ಡ್ರೈವರ್ ಕಾರನ್ನು ಸೈಡ್ ಗೆ ನಿಲ್ಲಿಸುತ್ತಿದ್ದಂತೆ ರಿಸರ್ವ್ ಪೊಲೀಸ್ ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿಯು ಹೊತ್ತಿ ಉರಿಯುತ್ತಿದ್ದ ಕಾರಿನತ್ತ ದೌಡಾಯಿಸಿದ್ದಾರೆ. ಅಗ್ನಿ ನಿರೋಧಕ ಉಪಕರಣ ಬಳಸಿ ಬೆಂಕಿ ಆರಿಸಿದ್ದಾರೆ. ಕಾರಿನಲ್ಲಿದ್ದ ಓರ್ವ ಯುವಕ ಹಾಗೂ ಯುವತಿ ಸೇಫ್ ಆಗಿದ್ದಾರೆ.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು