AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಂಥಿಗೆ ಅಂಗಡಿಯಲ್ಲಿ ಬೆಂಕಿ, ವ್ಯಕ್ತಿ ಸಜೀವ ದಹನ.. ಎಲ್ಲಿ?

ಬೆಂಗಳೂರು: ಗ್ರಂಥಿಗೆ ಅಂಗಡಿಯಲ್ಲಿ ಜರುಗಿದ ಅಗ್ನಿ ಅವಘಡದಿಂದ ವ್ಯಕ್ತಿಯೊಬ್ಬ ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ನಡೆದಿದೆ. ಅವೆನ್ಯೂ ರಸ್ತೆಯಲ್ಲಿರುವ ಗ್ರಂಥಿಗೆ ಅಂಗಡಿಯಲ್ಲಿ ಇಂದು ಮಧ್ಯಾಹ್ನ 1.20 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಕೂಡಲೇ ಅಗ್ನಿಶಾಮಕ ಇಲಾಖೆಗೆ ಸುದ್ಧಿ ಮುಟ್ಟಿಸಿದ್ದಾರೆ. ವಿಷಯ ತಿಳಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸುಮಾರು 40 ನಿಮಿಷಗಳ ಕಾಲ ಕಾರ್ಯಚರಣೆ ನಡೆಸಿ, ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಬೆಂಕಿಯನ್ನು ನಂದಿಸಿ […]

ಗ್ರಂಥಿಗೆ ಅಂಗಡಿಯಲ್ಲಿ ಬೆಂಕಿ, ವ್ಯಕ್ತಿ ಸಜೀವ ದಹನ.. ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 25, 2020 | 8:32 PM

Share

ಬೆಂಗಳೂರು: ಗ್ರಂಥಿಗೆ ಅಂಗಡಿಯಲ್ಲಿ ಜರುಗಿದ ಅಗ್ನಿ ಅವಘಡದಿಂದ ವ್ಯಕ್ತಿಯೊಬ್ಬ ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ನಡೆದಿದೆ.

ಅವೆನ್ಯೂ ರಸ್ತೆಯಲ್ಲಿರುವ ಗ್ರಂಥಿಗೆ ಅಂಗಡಿಯಲ್ಲಿ ಇಂದು ಮಧ್ಯಾಹ್ನ 1.20 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಕೂಡಲೇ ಅಗ್ನಿಶಾಮಕ ಇಲಾಖೆಗೆ ಸುದ್ಧಿ ಮುಟ್ಟಿಸಿದ್ದಾರೆ. ವಿಷಯ ತಿಳಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸುಮಾರು 40 ನಿಮಿಷಗಳ ಕಾಲ ಕಾರ್ಯಚರಣೆ ನಡೆಸಿ, ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಬೆಂಕಿಯನ್ನು ನಂದಿಸಿ ಗ್ರಂಥಿಗೆ ಅಂಗಡಿಯಲ್ಲಿ ಅವಶೇಷಗಳನ್ನು ಪರಿಶೀಲಿಸುವ ವೇಳೆ ಅಂಗಡಿಯ ಒಳಗೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೃತದೇಹ 40 ವರ್ಷ ವಯೋಮಾನದ ವ್ಯಕ್ತಿಯದಿರಬಹುದೆಂದು ಊಹಿಸಲಾಗಿದೆ.

ಮೃತದೇಹ ಅಂಗಡಿಯ ಮಾಲೀಕನದೇ ಇರಬಹುದೆಂದು ಶಂಕಿಸಲಾಗಿದ್ದು, ಸದ್ಯ ಕೆಆರ್ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಅಗ್ನಿ ಅವಘಡಕ್ಕೆ ಕಾರಣವೇನೆಂಬುದನ್ನು ಪರಿಶೀಲಿಸುತ್ತಿದ್ದಾರೆ.

Published On - 4:08 pm, Fri, 24 July 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ