AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಮಧ್ಯೆಯೂ ಬೆಂಗಳೂರಿನಲ್ಲಿ ಅಗ್ನಿ ನರ್ತನ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವಿವಿಧೆಡೆ ಬೆಳಗಿನ ಜಾವದಿಂದಲೇ ವರುಣ ಅಬ್ಬರಿಸಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿಗೆ ಗುಡುಗು ಸಹಿತ ಶುರುವಾದ ಮಳೆ ಬೆಳಗ್ಗೆ 7 ಗಂಟೆಯ ನಂತರ ಕೊಂಚ ರಿಲೀಫ್ ಕೊಟ್ಟಿದೆ. ಕೆಲವು ಕಡೆಯಂತು ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಹೆಚ್​ಎಎಲ್​ ಕ್ಯಾಂಪಸ್​ನ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಾಸಾಯನಿಕ ತ್ಯಾಜ್ಯಗಳ ಮೇಲೆ ಮಳೆ ಬಿದ್ದಿದ್ದರಿಂದ ರಿಯಾಕ್ಷನ್ ಆಗಿ ಬೆಂಕಿ ಹೊತ್ತಿ ಉರಿದಿದೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಹೆಚ್​ಎಎಲ್​ ಸ್ವಯಂ ನಿರ್ವಹಣಾ […]

ಮಳೆ ಮಧ್ಯೆಯೂ ಬೆಂಗಳೂರಿನಲ್ಲಿ ಅಗ್ನಿ ನರ್ತನ!
ಸಾಧು ಶ್ರೀನಾಥ್​
|

Updated on:Apr 29, 2020 | 1:46 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವಿವಿಧೆಡೆ ಬೆಳಗಿನ ಜಾವದಿಂದಲೇ ವರುಣ ಅಬ್ಬರಿಸಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿಗೆ ಗುಡುಗು ಸಹಿತ ಶುರುವಾದ ಮಳೆ ಬೆಳಗ್ಗೆ 7 ಗಂಟೆಯ ನಂತರ ಕೊಂಚ ರಿಲೀಫ್ ಕೊಟ್ಟಿದೆ. ಕೆಲವು ಕಡೆಯಂತು ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು.

ಹೆಚ್​ಎಎಲ್​ ಕ್ಯಾಂಪಸ್​ನ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಾಸಾಯನಿಕ ತ್ಯಾಜ್ಯಗಳ ಮೇಲೆ ಮಳೆ ಬಿದ್ದಿದ್ದರಿಂದ ರಿಯಾಕ್ಷನ್ ಆಗಿ ಬೆಂಕಿ ಹೊತ್ತಿ ಉರಿದಿದೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಹೆಚ್​ಎಎಲ್​ ಸ್ವಯಂ ನಿರ್ವಹಣಾ ತಂಡ ಬೆಂಕಿ ನಂದಿಸಿದೆ.

Published On - 1:45 pm, Wed, 29 April 20

Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ