ಮಳೆ ಮಧ್ಯೆಯೂ ಬೆಂಗಳೂರಿನಲ್ಲಿ ಅಗ್ನಿ ನರ್ತನ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವಿವಿಧೆಡೆ ಬೆಳಗಿನ ಜಾವದಿಂದಲೇ ವರುಣ ಅಬ್ಬರಿಸಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿಗೆ ಗುಡುಗು ಸಹಿತ ಶುರುವಾದ ಮಳೆ ಬೆಳಗ್ಗೆ 7 ಗಂಟೆಯ ನಂತರ ಕೊಂಚ ರಿಲೀಫ್ ಕೊಟ್ಟಿದೆ. ಕೆಲವು ಕಡೆಯಂತು ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಹೆಚ್​ಎಎಲ್​ ಕ್ಯಾಂಪಸ್​ನ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಾಸಾಯನಿಕ ತ್ಯಾಜ್ಯಗಳ ಮೇಲೆ ಮಳೆ ಬಿದ್ದಿದ್ದರಿಂದ ರಿಯಾಕ್ಷನ್ ಆಗಿ ಬೆಂಕಿ ಹೊತ್ತಿ ಉರಿದಿದೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಹೆಚ್​ಎಎಲ್​ ಸ್ವಯಂ ನಿರ್ವಹಣಾ […]

ಮಳೆ ಮಧ್ಯೆಯೂ ಬೆಂಗಳೂರಿನಲ್ಲಿ ಅಗ್ನಿ ನರ್ತನ!
ಸಾಧು ಶ್ರೀನಾಥ್​

Updated on: Apr 29, 2020 | 1:46 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವಿವಿಧೆಡೆ ಬೆಳಗಿನ ಜಾವದಿಂದಲೇ ವರುಣ ಅಬ್ಬರಿಸಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿಗೆ ಗುಡುಗು ಸಹಿತ ಶುರುವಾದ ಮಳೆ ಬೆಳಗ್ಗೆ 7 ಗಂಟೆಯ ನಂತರ ಕೊಂಚ ರಿಲೀಫ್ ಕೊಟ್ಟಿದೆ. ಕೆಲವು ಕಡೆಯಂತು ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು.

ಹೆಚ್​ಎಎಲ್​ ಕ್ಯಾಂಪಸ್​ನ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಾಸಾಯನಿಕ ತ್ಯಾಜ್ಯಗಳ ಮೇಲೆ ಮಳೆ ಬಿದ್ದಿದ್ದರಿಂದ ರಿಯಾಕ್ಷನ್ ಆಗಿ ಬೆಂಕಿ ಹೊತ್ತಿ ಉರಿದಿದೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಹೆಚ್​ಎಎಲ್​ ಸ್ವಯಂ ನಿರ್ವಹಣಾ ತಂಡ ಬೆಂಕಿ ನಂದಿಸಿದೆ.

Published On - 1:45 pm, Wed, 29 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us