AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಗುಡಿಸಿಲಿಗೆ ಬೆಂಕಿ ತಗುಲಿ ದವಸ ಧಾನ್ಯ ಸುಟ್ಟು ಭಸ್ಮ

ಅಡುಗೆ ಮಾಡುವ ವೇಳೆ ಬೆಂಕಿ ಕಿಡಿ ಗುಡಿಸಿಲಿನ ಮೇಲ್ಛಾವಣಿಗೆ ತಾಗಿದ ಪರಿಣಾಮ ಗುಡಿಸಲು ನಾಶವಾಗಿದೆ. ಈ ಘಟನೆ ಹುಣಸೂರು ತಾಲೂಕಿನ ತೆಕ್ಕಲು ಹಾಡಿಯಲ್ಲಿ ನಡೆದಿದೆ.  

ಮೈಸೂರು: ಗುಡಿಸಿಲಿಗೆ ಬೆಂಕಿ ತಗುಲಿ ದವಸ ಧಾನ್ಯ ಸುಟ್ಟು ಭಸ್ಮ
ಗುಡಿಸಲು ಬೆಂಕಿಗೆ ಆಹುತಿ
Follow us
shruti hegde
|

Updated on: Feb 07, 2021 | 10:30 AM

ಮೈಸೂರು: ಅಡುಗೆ ಮಾಡುವ ವೇಳೆ ಬೆಂಕಿ ಕಿಡಿ ಗುಡಿಸಿಲಿನ ಮೇಲ್ಛಾವಣಿಗೆ ತಾಗಿ ಗುಡಿಸಲು ನಾಶವಾಗಿದೆ. ಈ ಘಟನೆ ಹುಣಸೂರು ತಾಲೂಕಿನ ತೆಕ್ಕಲು ಹಾಡಿಯಲ್ಲಿ ನಡೆದಿದೆ.

ತೆಕ್ಕಲು ಹಾಡಿಯ ಜಯಮ್ಮರಿಗೆ ಸೇರಿದ ಗುಡಿಸಲು ಎಂದು ತಿಳಿದು ಬಂದಿದೆ. ಹೊಸ ಮನೆಯನ್ನು ಕಟ್ಟುತ್ತಿದ್ದರಿಂದ ಗುಡಿಸಿಲಿನಲ್ಲಿ ವಾಸವಾಗಿದ್ದರು. ಅಡುಗೆ ಮಾಡುವ ವೇಳೆ ಗುಡಿಸಿಲಿನ ಮೇಲ್ಚಾವಣಿಗೆ ಹಾಕಿದ್ದ ತೆಂಗಿನ ಗರಿಗೆ ಬೆಂಕಿ ಕಿಡಿ ತಗುಲಿ ಅವಘಡ ಸಂಭವಿಸಿದ್ದು, ಗುಡಿಸಲು ಪೂರ್ತಿ ಬೆಂಕಿಗೆ ಆಹುತಿಯಾಗಿದ್ದು, ಒಳಗಿದ್ದ ದವಸ ಧಾನ್ಯಗಳೆಲ್ಲ ಬೆಂಕಿಗೆ ಭಸ್ಮವಾಗಿದೆ. ಘಟನೆಯಲ್ಲಿ ಮನೆಯೊಳಗಿದ್ದ ಮಂದಿಗೆ ಯಾವುದೇ ಹಾನಿಯಾಗದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

‘ಬೆಂಕಿ ಬಿದ್ದಿದ್ದು ಅಂಗಡಿಗಲ್ಲ, ನನ್ನ ಬದುಕಿಗೆ: 20 ವರ್ಷದ ದುಡಿಮೆ.. ಒಂದೇ ರಾತ್ರಿಯಲ್ಲಿ ಸರ್ವನಾಶ’

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ