AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಕ್ಲಾಸ್ ಸ್ಟಾರ್ಟ್..ಉತ್ಸಾಹದಿಂದ ತರಗತಿಗಳಿಗೆ ಅಟೆಂಡ್ ಮಾಡ್ತಿರುವ ವಿದ್ಯಾರ್ಥಿಗಳು!

ಬೆಂಗಳೂರು: ಬರೋಬ್ಬರಿ ಎಂಟು ತಿಂಗಳ ಬಳಿಕ ಕೊನೆಗೂ ರಾಜ್ಯಾದ್ಯಂತ ಕಾಲೇಜುಗಳು ರೀ ಓಪನ್ ಆಗಿವೆ. ಸರ್ಕಾರದ ಮಾರ್ಗ ಸೂಚಿಯಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿವೇಕಾನಂದ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿವೆ. ಬೆಂಗಳೂರಿನ ರಾಜಾಜಿನಗರದಲ್ಲಿರುವ ವಿವೇಕಾನಂದ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿದ್ದು ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಂಡು ಪಾಠ ಕೇಳುತ್ತಿದ್ದಾರೆ. ಇಷ್ಟು ದಿನಗಳು ಮನೆಯಲ್ಲಿ ಕೂತು ಸದ್ಯ ಈಗ ಕಾಲೇಜು ಓಪನ್ ಆಗಿರೋದು ಖುಷಿ ತಂದಿದೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇದ್ರೆ ಕೊರೊನಾದಿಂದ ದೂರ ಇರಬಹುದು ಎಂದು ವಿದ್ಯಾರ್ಥಿನಿಯರು […]

ರಾಜಧಾನಿಯಲ್ಲಿ ಕ್ಲಾಸ್ ಸ್ಟಾರ್ಟ್..ಉತ್ಸಾಹದಿಂದ ತರಗತಿಗಳಿಗೆ ಅಟೆಂಡ್ ಮಾಡ್ತಿರುವ ವಿದ್ಯಾರ್ಥಿಗಳು!
ಆಯೇಷಾ ಬಾನು
| Edited By: |

Updated on: Nov 17, 2020 | 10:09 AM

Share

ಬೆಂಗಳೂರು: ಬರೋಬ್ಬರಿ ಎಂಟು ತಿಂಗಳ ಬಳಿಕ ಕೊನೆಗೂ ರಾಜ್ಯಾದ್ಯಂತ ಕಾಲೇಜುಗಳು ರೀ ಓಪನ್ ಆಗಿವೆ. ಸರ್ಕಾರದ ಮಾರ್ಗ ಸೂಚಿಯಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿವೇಕಾನಂದ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿವೆ.

ಬೆಂಗಳೂರಿನ ರಾಜಾಜಿನಗರದಲ್ಲಿರುವ ವಿವೇಕಾನಂದ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿದ್ದು ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಂಡು ಪಾಠ ಕೇಳುತ್ತಿದ್ದಾರೆ. ಇಷ್ಟು ದಿನಗಳು ಮನೆಯಲ್ಲಿ ಕೂತು ಸದ್ಯ ಈಗ ಕಾಲೇಜು ಓಪನ್ ಆಗಿರೋದು ಖುಷಿ ತಂದಿದೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇದ್ರೆ ಕೊರೊನಾದಿಂದ ದೂರ ಇರಬಹುದು ಎಂದು ವಿದ್ಯಾರ್ಥಿನಿಯರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಇನ್ನು ನಗರದ ಸೇಂಟ್ ಜೋಸೆಫ್ ಕಾಲೇಜಿನಲ್ಲೂ ವಿದ್ಯಾರ್ಥಿಗಳು ಉತ್ಸಾಹಕರಾಗಿ ತರಗತಿಗಳನ್ನು ಅಟೆಂಡ್ ಮಾಡ್ತಿದ್ದಾರೆ. ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ತರಗತಿಗಳಲ್ಲಿ ಮಗ್ನರಾಗಿದ್ದಾರೆ. ಇಂದಿನಿಂದ ರಾಜ್ಯಾದ್ಯಂತ ಕಾಲೇಜುಗಳು ಶುರುವಾದ್ರೂ ಬಹುತೇಕ ವಿದ್ಯಾರ್ಥಿಗಳು ಕಾಲೇಜುಗಳತ್ತ ಮುಖ ಮಾಡಿಲ್ಲ. ನಗರದಲ್ಲಿ ಕೆಲವು ಕಾಲೇಜುಗಳು ಮಾತ್ರ ಓಪನ್ ಆಗಿವೆ. ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಇನ್ನೂ ಕೊರೊನಾ ಭಯ ದೂರವಾಗಿಲ್ಲ.

ಇದನ್ನೂ ಓದಿ: ಕಾಲೇಜುಗಳು ಮತ್ತು ವಿದ್ಯಾರ್ಥಿಗಳು ಇದನ್ನು ಪಾಲಿಸಲೇ ಬೇಕು.. ಇಲ್ಲದಿದ್ದರೆ ಆಪತ್ತು ಕಟ್ಟಿಟ್ಟ ಬುತ್ತಿ

Follow Us
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ
ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ