AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಕ್ಲಾಸ್ ಸ್ಟಾರ್ಟ್..ಉತ್ಸಾಹದಿಂದ ತರಗತಿಗಳಿಗೆ ಅಟೆಂಡ್ ಮಾಡ್ತಿರುವ ವಿದ್ಯಾರ್ಥಿಗಳು!

ಬೆಂಗಳೂರು: ಬರೋಬ್ಬರಿ ಎಂಟು ತಿಂಗಳ ಬಳಿಕ ಕೊನೆಗೂ ರಾಜ್ಯಾದ್ಯಂತ ಕಾಲೇಜುಗಳು ರೀ ಓಪನ್ ಆಗಿವೆ. ಸರ್ಕಾರದ ಮಾರ್ಗ ಸೂಚಿಯಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿವೇಕಾನಂದ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿವೆ. ಬೆಂಗಳೂರಿನ ರಾಜಾಜಿನಗರದಲ್ಲಿರುವ ವಿವೇಕಾನಂದ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿದ್ದು ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಂಡು ಪಾಠ ಕೇಳುತ್ತಿದ್ದಾರೆ. ಇಷ್ಟು ದಿನಗಳು ಮನೆಯಲ್ಲಿ ಕೂತು ಸದ್ಯ ಈಗ ಕಾಲೇಜು ಓಪನ್ ಆಗಿರೋದು ಖುಷಿ ತಂದಿದೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇದ್ರೆ ಕೊರೊನಾದಿಂದ ದೂರ ಇರಬಹುದು ಎಂದು ವಿದ್ಯಾರ್ಥಿನಿಯರು […]

ರಾಜಧಾನಿಯಲ್ಲಿ ಕ್ಲಾಸ್ ಸ್ಟಾರ್ಟ್..ಉತ್ಸಾಹದಿಂದ ತರಗತಿಗಳಿಗೆ ಅಟೆಂಡ್ ಮಾಡ್ತಿರುವ ವಿದ್ಯಾರ್ಥಿಗಳು!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Nov 17, 2020 | 10:09 AM

Share

ಬೆಂಗಳೂರು: ಬರೋಬ್ಬರಿ ಎಂಟು ತಿಂಗಳ ಬಳಿಕ ಕೊನೆಗೂ ರಾಜ್ಯಾದ್ಯಂತ ಕಾಲೇಜುಗಳು ರೀ ಓಪನ್ ಆಗಿವೆ. ಸರ್ಕಾರದ ಮಾರ್ಗ ಸೂಚಿಯಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿವೇಕಾನಂದ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿವೆ.

ಬೆಂಗಳೂರಿನ ರಾಜಾಜಿನಗರದಲ್ಲಿರುವ ವಿವೇಕಾನಂದ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿದ್ದು ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಂಡು ಪಾಠ ಕೇಳುತ್ತಿದ್ದಾರೆ. ಇಷ್ಟು ದಿನಗಳು ಮನೆಯಲ್ಲಿ ಕೂತು ಸದ್ಯ ಈಗ ಕಾಲೇಜು ಓಪನ್ ಆಗಿರೋದು ಖುಷಿ ತಂದಿದೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇದ್ರೆ ಕೊರೊನಾದಿಂದ ದೂರ ಇರಬಹುದು ಎಂದು ವಿದ್ಯಾರ್ಥಿನಿಯರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಇನ್ನು ನಗರದ ಸೇಂಟ್ ಜೋಸೆಫ್ ಕಾಲೇಜಿನಲ್ಲೂ ವಿದ್ಯಾರ್ಥಿಗಳು ಉತ್ಸಾಹಕರಾಗಿ ತರಗತಿಗಳನ್ನು ಅಟೆಂಡ್ ಮಾಡ್ತಿದ್ದಾರೆ. ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ತರಗತಿಗಳಲ್ಲಿ ಮಗ್ನರಾಗಿದ್ದಾರೆ. ಇಂದಿನಿಂದ ರಾಜ್ಯಾದ್ಯಂತ ಕಾಲೇಜುಗಳು ಶುರುವಾದ್ರೂ ಬಹುತೇಕ ವಿದ್ಯಾರ್ಥಿಗಳು ಕಾಲೇಜುಗಳತ್ತ ಮುಖ ಮಾಡಿಲ್ಲ. ನಗರದಲ್ಲಿ ಕೆಲವು ಕಾಲೇಜುಗಳು ಮಾತ್ರ ಓಪನ್ ಆಗಿವೆ. ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಇನ್ನೂ ಕೊರೊನಾ ಭಯ ದೂರವಾಗಿಲ್ಲ.

ಇದನ್ನೂ ಓದಿ: ಕಾಲೇಜುಗಳು ಮತ್ತು ವಿದ್ಯಾರ್ಥಿಗಳು ಇದನ್ನು ಪಾಲಿಸಲೇ ಬೇಕು.. ಇಲ್ಲದಿದ್ದರೆ ಆಪತ್ತು ಕಟ್ಟಿಟ್ಟ ಬುತ್ತಿ

ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್