AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಕ್ಲಾಸ್ ಸ್ಟಾರ್ಟ್..ಉತ್ಸಾಹದಿಂದ ತರಗತಿಗಳಿಗೆ ಅಟೆಂಡ್ ಮಾಡ್ತಿರುವ ವಿದ್ಯಾರ್ಥಿಗಳು!

ಬೆಂಗಳೂರು: ಬರೋಬ್ಬರಿ ಎಂಟು ತಿಂಗಳ ಬಳಿಕ ಕೊನೆಗೂ ರಾಜ್ಯಾದ್ಯಂತ ಕಾಲೇಜುಗಳು ರೀ ಓಪನ್ ಆಗಿವೆ. ಸರ್ಕಾರದ ಮಾರ್ಗ ಸೂಚಿಯಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿವೇಕಾನಂದ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿವೆ. ಬೆಂಗಳೂರಿನ ರಾಜಾಜಿನಗರದಲ್ಲಿರುವ ವಿವೇಕಾನಂದ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿದ್ದು ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಂಡು ಪಾಠ ಕೇಳುತ್ತಿದ್ದಾರೆ. ಇಷ್ಟು ದಿನಗಳು ಮನೆಯಲ್ಲಿ ಕೂತು ಸದ್ಯ ಈಗ ಕಾಲೇಜು ಓಪನ್ ಆಗಿರೋದು ಖುಷಿ ತಂದಿದೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇದ್ರೆ ಕೊರೊನಾದಿಂದ ದೂರ ಇರಬಹುದು ಎಂದು ವಿದ್ಯಾರ್ಥಿನಿಯರು […]

ರಾಜಧಾನಿಯಲ್ಲಿ ಕ್ಲಾಸ್ ಸ್ಟಾರ್ಟ್..ಉತ್ಸಾಹದಿಂದ ತರಗತಿಗಳಿಗೆ ಅಟೆಂಡ್ ಮಾಡ್ತಿರುವ ವಿದ್ಯಾರ್ಥಿಗಳು!
ಆಯೇಷಾ ಬಾನು
| Edited By: |

Updated on: Nov 17, 2020 | 10:09 AM

Share

ಬೆಂಗಳೂರು: ಬರೋಬ್ಬರಿ ಎಂಟು ತಿಂಗಳ ಬಳಿಕ ಕೊನೆಗೂ ರಾಜ್ಯಾದ್ಯಂತ ಕಾಲೇಜುಗಳು ರೀ ಓಪನ್ ಆಗಿವೆ. ಸರ್ಕಾರದ ಮಾರ್ಗ ಸೂಚಿಯಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ವಿವೇಕಾನಂದ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿವೆ.

ಬೆಂಗಳೂರಿನ ರಾಜಾಜಿನಗರದಲ್ಲಿರುವ ವಿವೇಕಾನಂದ ಕಾಲೇಜಿನಲ್ಲಿ ತರಗತಿಗಳು ಆರಂಭವಾಗಿದ್ದು ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಂಡು ಪಾಠ ಕೇಳುತ್ತಿದ್ದಾರೆ. ಇಷ್ಟು ದಿನಗಳು ಮನೆಯಲ್ಲಿ ಕೂತು ಸದ್ಯ ಈಗ ಕಾಲೇಜು ಓಪನ್ ಆಗಿರೋದು ಖುಷಿ ತಂದಿದೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇದ್ರೆ ಕೊರೊನಾದಿಂದ ದೂರ ಇರಬಹುದು ಎಂದು ವಿದ್ಯಾರ್ಥಿನಿಯರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಇನ್ನು ನಗರದ ಸೇಂಟ್ ಜೋಸೆಫ್ ಕಾಲೇಜಿನಲ್ಲೂ ವಿದ್ಯಾರ್ಥಿಗಳು ಉತ್ಸಾಹಕರಾಗಿ ತರಗತಿಗಳನ್ನು ಅಟೆಂಡ್ ಮಾಡ್ತಿದ್ದಾರೆ. ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ತರಗತಿಗಳಲ್ಲಿ ಮಗ್ನರಾಗಿದ್ದಾರೆ. ಇಂದಿನಿಂದ ರಾಜ್ಯಾದ್ಯಂತ ಕಾಲೇಜುಗಳು ಶುರುವಾದ್ರೂ ಬಹುತೇಕ ವಿದ್ಯಾರ್ಥಿಗಳು ಕಾಲೇಜುಗಳತ್ತ ಮುಖ ಮಾಡಿಲ್ಲ. ನಗರದಲ್ಲಿ ಕೆಲವು ಕಾಲೇಜುಗಳು ಮಾತ್ರ ಓಪನ್ ಆಗಿವೆ. ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಇನ್ನೂ ಕೊರೊನಾ ಭಯ ದೂರವಾಗಿಲ್ಲ.

ಇದನ್ನೂ ಓದಿ: ಕಾಲೇಜುಗಳು ಮತ್ತು ವಿದ್ಯಾರ್ಥಿಗಳು ಇದನ್ನು ಪಾಲಿಸಲೇ ಬೇಕು.. ಇಲ್ಲದಿದ್ದರೆ ಆಪತ್ತು ಕಟ್ಟಿಟ್ಟ ಬುತ್ತಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ